Webdunia - Bharat's app for daily news and videos

Install App

ವಿವಾದಿತ ಸಂಭಾಷಣೆಗಳಿಗೆ ಕತ್ತರಿ ಹಾಕಲು ಆದಿಪುರುಷ್ ಚಿತ್ರತಂಡ ತೀರ್ಮಾನ

Webdunia
ಸೋಮವಾರ, 19 ಜೂನ್ 2023 (08:30 IST)
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಆದಿಪುರುಷ್ ಸಿನಿಮಾದಲ್ಲಿನ ಕೆಲವು ಆಕ್ಷೇಪಾರ್ಹ ಸಂಭಾಷಣೆಗಳು ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಗಿತ್ತು.

ಚಿತ್ರದಲ್ಲಿ ಬಳಸಲಾದ ವಿಎಫ್ ಎಕ್ಸ್, ಗ್ರಾಫಿಕ್ಸ್ ಬಗ್ಗೆ ಟ್ರೋಲ್ ಗಳು ಒಂದೆಡೆಯಾದರೆ ಕೆಲವು ವಿವಾದಿತ ಸಂಭಾಷಣೆಗಳು ಆಕ್ಷೇಪಕ್ಕೆ ಗುರಿಯಾಗಿದ್ದವು. ಈ ಬಗ್ಗೆ ಕೆಲವು ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಇದರ ಬೆನ್ನಲ್ಲೇ ಚಿತ್ರತಂಡ ವಿವಾದಿತ ಸಂಭಾಷಣೆಗಳಿಗೆ ಕತ್ತರಿ ಹಾಕಲು ತೀರ್ಮಾನಿಸಿದೆ.

‘ನಾನು ಈ ಸಿನಿಮಾದಲ್ಲಿ ಪ್ರಭು ಶ್ರೀರಾಮ, ಸೀತಾಮಾತೆಯನ್ನು ಆರಾಧಿಸುವ ಎಷ್ಟೋ ಸಾಲುಗಳನ್ನು ಬರೆದಿದ್ದೇನೆ. ಅದು ಯಾರಿಗೂ ಕಾಣಿಸುವುದಿಲ್ಲ. ನಾಲ್ಕು ಸಾಲುಗಳು ಕೆಲವರ ಭಾವನೆಗೆ ಧಕ್ಕೆಯಾಗಿರಬಹುದು. ಹಾಗಂತ ನನ್ನ ಮೇಲೆ ಇಷ್ಟೊಂದು ವಿಷಕಾರುವುದೇ? ನಿಮಗೆ ಬೇಸರವಾಗಿದ್ದರೆ ನಿರ್ಮಾಪಕ-ನಿರ್ದೇಶಕರ ಜೊತೆ ಮಾತನಾಡಿ ಆ ಸಂಭಾಷಣೆಗಳನ್ನು ಬದಲಿಸುತ್ತೇವೆ. ವಾರದ ಬಳಿಕ ಸೇರ್ಪಡೆ ಮಾಡುತ್ತೇವೆ’ ಎಂದು ಸುದೀರ್ಘವಾಗಿ ಸೋಷಿಯಲ್ ಮೀಡಿಯಾದಲ್ಲಿ ಸಂಭಾಷಣೆಕಾರ ಮನೋಜ್ ಮುಂತಶೀರ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments