Webdunia - Bharat's app for daily news and videos

Install App

ಆದಿಪುರುಷ್ ರಾಮಾಯಾಣದ ಕತೆ ಅಲ್ಲ: ಉಲ್ಟಾ ಹೊಡೆದ ಟೀಂ!

Webdunia
ಭಾನುವಾರ, 18 ಜೂನ್ 2023 (09:20 IST)
ಹೈದರಾಬಾದ್: ಆದಿಪುರುಷ್ ಸಿನಿಮಾದ ಪಾತ್ರಗಳು, ಸಂಭಾಷಣೆಗಳು ಟ್ರೋಲ್ ಗೊಳಗಾಗುತ್ತಿರುವ ಬೆನ್ನಲ್ಲೇ ಚಿತ್ರತಂಡ ಉಲ್ಟಾ ಹೊಡೆದಿದೆ.

ಆದಿಪುರುಷ್ ಸಿನಿಮಾದಲ್ಲಿ ರಾವಣನ ಹೇರ್ ಸ್ಟೈಲ್, ಕೆಲವು ಸಂಭಾಷಣೆಗಳನ್ನು ನೆಟ್ಟಿಗರು ಮೆಮೆಗಳ ಮೂಲಕ ಟ್ರೋಲ್ ಗೊಳಗಾಗುತ್ತದೆ. ಈ ನಡುವೆ ಸಂಭಾಷಣೆಕಾರ ಮನೋಜ್ ಮಂತಶೀರ್ ಉಲ್ಟಾ ಹೊಡೆದಿದ್ದಾರೆ.

ಸಿನಿಮಾ ಬಿಡುಗಡೆಗೆ ಮೊದಲು ಓಂ ರಾವತ್, ಮನೋಜ್ ಮಂತಶೀರ್ ಇದು ರಾಮಾಯಣವನ್ನು ಆಧರಿಸಿದ ಕತೆ ಎಂದಿದ್ದರು. ಇದೀಗ ಇದು ರಾಮಾಯಣದ ಕತೆ ಅಲ್ಲ ಎನ್ನುತ್ತಿರುವ ವಿಡಿಯೋವನ್ನು ಶೇರ್ ಮಾಡಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments