Webdunia - Bharat's app for daily news and videos

Install App

ಆದಿಪುರುಷ್ ರಾಮಾಯಾಣದ ಕತೆ ಅಲ್ಲ: ಉಲ್ಟಾ ಹೊಡೆದ ಟೀಂ!

Webdunia
ಭಾನುವಾರ, 18 ಜೂನ್ 2023 (09:20 IST)
ಹೈದರಾಬಾದ್: ಆದಿಪುರುಷ್ ಸಿನಿಮಾದ ಪಾತ್ರಗಳು, ಸಂಭಾಷಣೆಗಳು ಟ್ರೋಲ್ ಗೊಳಗಾಗುತ್ತಿರುವ ಬೆನ್ನಲ್ಲೇ ಚಿತ್ರತಂಡ ಉಲ್ಟಾ ಹೊಡೆದಿದೆ.

ಆದಿಪುರುಷ್ ಸಿನಿಮಾದಲ್ಲಿ ರಾವಣನ ಹೇರ್ ಸ್ಟೈಲ್, ಕೆಲವು ಸಂಭಾಷಣೆಗಳನ್ನು ನೆಟ್ಟಿಗರು ಮೆಮೆಗಳ ಮೂಲಕ ಟ್ರೋಲ್ ಗೊಳಗಾಗುತ್ತದೆ. ಈ ನಡುವೆ ಸಂಭಾಷಣೆಕಾರ ಮನೋಜ್ ಮಂತಶೀರ್ ಉಲ್ಟಾ ಹೊಡೆದಿದ್ದಾರೆ.

ಸಿನಿಮಾ ಬಿಡುಗಡೆಗೆ ಮೊದಲು ಓಂ ರಾವತ್, ಮನೋಜ್ ಮಂತಶೀರ್ ಇದು ರಾಮಾಯಣವನ್ನು ಆಧರಿಸಿದ ಕತೆ ಎಂದಿದ್ದರು. ಇದೀಗ ಇದು ರಾಮಾಯಣದ ಕತೆ ಅಲ್ಲ ಎನ್ನುತ್ತಿರುವ ವಿಡಿಯೋವನ್ನು ಶೇರ್ ಮಾಡಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments