ತಿರುಪತಿಯಲ್ಲಿ ಇಂದು ಆದಿಪುರುಷ್ ಅದ್ಧೂರಿ ಪ್ರಿ ರಿಲೀಸ್ ಈವೆಂಟ್

Webdunia
ಮಂಗಳವಾರ, 6 ಜೂನ್ 2023 (08:30 IST)
Photo Courtesy: Twitter
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಬಹುನಿರೀಕ್ಷಿತ ಆದಿಪುರುಷ್ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಇಂದು ತಿರುಪತಿಯಲ್ಲಿ ನಡೆಯಲಿದೆ.

ಪ್ರಭಾಸ್ ಈ ಸಿನಿಮಾದಲ್ಲಿ ಶ್ರೀರಾಮಚಂದ್ರನ ಪಾತ್ರ ಮಾಡಿದ್ದಾರೆ. ಐತಿಹಾಸಿಕ ಕತೆಯುಳ್ಳ ಈ ಸಿನಿಮಾ ಮೇಲೆ ಪ್ರಭಾಸ್ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಬಾಹುಬಲಿ ಸ್ಟಾರ್ ಗೆ ಆ  ಸಿನಿಮಾದ ಬಳಿಕ ಹೇಳಿಕೊಳ್ಳುವ ಯಶಸ್ಸು ಸಿಕ್ಕಿಲ್ಲ. ಹೀಗಾಗಿ ಈ ಸಿನಿಮಾವಾದರೂ ಬ್ರೇಕ್ ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ಜೂನ್ 16 ಕ್ಕೆ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. 500 ಕೋಟಿ ಬಜೆಟ್ ನ ಅದ್ಧೂರಿ ಸಿನಿಮಾವಿದು. ಕೃತಿ ಸನನ್ ನಾಯಕಿಯಾಗಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ವಿಚ್ಛೇದನ ಪಡೆಯುವವರೆಗೂ ನನ್ನ ಚಿತ್ರಗಳು ತೆರೆಮೇಲೆ ಬಿಡುಗಡೆಯಾಗುವುದಿಲ್ಲ: ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟ ನಟ ರವಿ ಮೋಹನ್

ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್ ಜತೆ ನಟಿ ಶೆಹನಾಜ್ ಗಿಲ್ ಡೇಟಿಂಗ್

ಅಯೋಧ್ಯೆಯಲ್ಲಿ ₹3.31ಕೋಟಿಯ ಭೂಮಿ ಖರೀದಿಸಿದ ನಟ ರಣಬೀರ್ ಕಪೂರ್

ರಜನಿಕಾಂತ್‌ ಅಭಿನಯದ ಜೈಲರ್ 2 ಸೆಟ್‌ನಲ್ಲಿ ದುರ್ಘಟನೆ: ವಿದ್ಯುತ್ ಶಾಕ್‌ ತಗಲಿ ತಂತ್ರಜ್ಞ ಸಾವು

ಇದೇನಾಗಿ ಹೋಯ್ತು.. ಸುಪ್ರೀಂಕೋರ್ಟ್ ತೀರ್ಪಿನಿಂದ ನಟ ದರ್ಶನ್ ಗೆ ಸಂಕಷ್ಟ

ಮುಂದಿನ ಸುದ್ದಿ
Show comments