ತಿರುಪತಿಯಲ್ಲಿ ಇಂದು ಆದಿಪುರುಷ್ ಅದ್ಧೂರಿ ಪ್ರಿ ರಿಲೀಸ್ ಈವೆಂಟ್

Webdunia
ಮಂಗಳವಾರ, 6 ಜೂನ್ 2023 (08:30 IST)
Photo Courtesy: Twitter
ಹೈದರಾಬಾದ್: ಪ್ರಭಾಸ್ ನಾಯಕರಾಗಿರುವ ಬಹುನಿರೀಕ್ಷಿತ ಆದಿಪುರುಷ್ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಇಂದು ತಿರುಪತಿಯಲ್ಲಿ ನಡೆಯಲಿದೆ.

ಪ್ರಭಾಸ್ ಈ ಸಿನಿಮಾದಲ್ಲಿ ಶ್ರೀರಾಮಚಂದ್ರನ ಪಾತ್ರ ಮಾಡಿದ್ದಾರೆ. ಐತಿಹಾಸಿಕ ಕತೆಯುಳ್ಳ ಈ ಸಿನಿಮಾ ಮೇಲೆ ಪ್ರಭಾಸ್ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಬಾಹುಬಲಿ ಸ್ಟಾರ್ ಗೆ ಆ  ಸಿನಿಮಾದ ಬಳಿಕ ಹೇಳಿಕೊಳ್ಳುವ ಯಶಸ್ಸು ಸಿಕ್ಕಿಲ್ಲ. ಹೀಗಾಗಿ ಈ ಸಿನಿಮಾವಾದರೂ ಬ್ರೇಕ್ ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ಜೂನ್ 16 ಕ್ಕೆ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. 500 ಕೋಟಿ ಬಜೆಟ್ ನ ಅದ್ಧೂರಿ ಸಿನಿಮಾವಿದು. ಕೃತಿ ಸನನ್ ನಾಯಕಿಯಾಗಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments