ಮತ್ತೆ ತೆರೆ ಮೇಲೆ ಆಪ್ತಮಿತ್ರನಾಗಿ ಬರಲಿದ್ದಾರೆ ಸಾಹಸಸಿಂಹ ವಿಷ್ಣುವರ್ಧನ್!

Webdunia
ಶನಿವಾರ, 16 ಸೆಪ್ಟಂಬರ್ 2017 (08:49 IST)
ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಇದೀಗ ನಮ್ಮೊಂದಿಗಿಲ್ಲ. ಹಾಗಿದ್ದರೂ ಅವರನ್ನು ಸಿನಿಮಾಗಳಲ್ಲಿ ತೋರಿಸುವ ಕೆಲಸ ಮಾತ್ರ ಇನ್ನೂ ಮುಂದುವರಿದಿದೆ.

 
ಇತ್ತೀಚೆಗೆ ತೆರೆ ಕಂಡಿದ್ದ ನಾಗರಹಾವು ಚಿತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಗ್ರಾಫಿಕ್ಸ್ ಬಳಸಿ ಪ್ರೇಕ್ಷಕರಿಗೆ ತೋರಿಸಲಾಗಿತ್ತು. ಇದೀಗ ಮತ್ತೆ ತೆರೆ ಮೇಲೆ ವಿಷ್ಣುವರ್ಧನ್ ಅವರನ್ನು ಕರೆತರಲಾಗುತ್ತಿದೆ.

ಅದೂ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಚಿತ್ರ ಆಪ್ತಮಿತ್ರ ಎರಡನೇ ಭಾಗದ ಮೂಲಕ. ಮೊದಲ ಭಾಗ ಮಾಡಿದ್ದ ನಿರ್ದೇಶಕರೇ ಎರಡನೇ ಭಾಗವನ್ನೂ ಮಾಡಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ. ಇದೂ ಕೂಡಾ ಮಲಯಾಳಂ ಸಿನಿಮಾ ‘ಅರಮನೈ’ ಚಿತ್ರದ ರಿಮೇಕ್ ಆಗಿರಲಿದೆಯಂತೆ. ಅಂದ ಹಾಗೆ ವಿಷ್ಣುವರ್ಧನ್ ಅವರನ್ನು ಮತ್ತೆ ರಾಜನ ವೇಷದಲ್ಲಿ ತೋರಿಸಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಶಾಂತಿ ಶಾಂತಿ ಎನ್ನುತ್ತಲೇ ಕಾಲು ಕೆರೆಯಲು ಪ್ರಾರಂಭಿಸಿದ ಆಸೀಸ್ ಕ್ರಿಕೆಟಿಗರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಧರ್ಮೇಂದ್ರ: ಅಭಿಮಾನಿಗಳ ಹಾರೈಕೆ ಫಲಿಸಿತು

ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಾಲಿವುಡ್ ನಟ ಗೋವಿಂದ, ಆಸ್ಪತ್ರೆಗೆ ದಾಖಲು

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ಮುಂದಿನ ಸುದ್ದಿ
Show comments