Webdunia - Bharat's app for daily news and videos

Install App

ತಲಕಾವೇರಿಯಲ್ಲಿ ಅಭಿಷೇಕ್ ಅಂಬರೀಷ್-ಅವಿವಾ ವಿಶೇಷ ಪೂಜೆ

Webdunia
ಶನಿವಾರ, 30 ಸೆಪ್ಟಂಬರ್ 2023 (18:04 IST)
ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ದಂಪತಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ತಲಕಾವೇರಿಗೆ ಈ ದಂಪತಿ ಭೇಟಿ ನೀಡಿ ಮಳೆ ಬರಲಿ ಎಂದು ಪ್ರಾರ್ಥಿಸುವುದರ ಜೊತೆಗೆ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.ಇನ್ನು ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಅಭಿಕ್ಷೇಕ್  ಅಂಬರೀಷ್ ಅವರು ಹೆಗಲಮೇಲೆ ಹಸಿರು ಟವೆಲ್ ಹಾಕಿದ್ದು ವಿಶೇಷವಾಗಿ ಕಂಡು ಬಂತು .
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಮುಂದಿನ ಸುದ್ದಿ
Show comments