Webdunia - Bharat's app for daily news and videos

Install App

ಮತ್ತೆ ಒಂದಾದ ನಿಖಿಲ್ ಕುಮಾರಸ್ವಾಮಿ, ಅಭಿಷೇಕ್ ಅಂಬರೀಶ್

Webdunia
ಶುಕ್ರವಾರ, 31 ಮೇ 2019 (09:31 IST)
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಎದುರಾಳಿಗಳಾಗಿದ್ದರಿಂದ ಎರಡೂ ಕುಟುಂಬದವರ ನಡುವೆ ಮಾತಿನ ಸಮರ ಜೋರಾಗಿಯೇ ನಡೆದಿತ್ತು.


ಈಗ ಚುನಾವಣೆ ಮುಗಿದು ಸುಮಲತಾ ಗೆದ್ದೂ ಆಗಿದೆ. ಹೀಗಾಗಿ ರಾಜಕೀಯ ವೈಷಮ್ಯಗಳನ್ನೆಲ್ಲಾ ಮರೆತು ಅಭಿ ಮತ್ತು ನಿಖಿಲ್ ಮತ್ತೆ ಸ್ನೇಹ ಹಸ್ತ ಚಾಚಿದ್ದಾರೆ. ಅಂಬರೀಶ್ ಜನ್ಮ ದಿನದಂದು ಶುಭ ಹಾರೈಸಿದ ನಿಖಿಲ್, ಮೊದಲ ಸಿನಿಮಾ ಬಿಡುಗಡೆಯ ಖುಷಿಯಲ್ಲಿರುವ ಅಭಿಷೇಕ್ ಗೆ ವಿ‍ಶ್‍ ‍ಮಾಡಿದ್ದರು.

ನಿಖಿಲ್ ಹಾರೈಕೆಗೆ ತಕ್ಷಣವೇ ಪ್ರತಿಕ್ರಿಯಿಸಿರುವ ಅಭಿ ‘ನಿನ್ನ ಹಾರೈಕೆಯಿಂದ ಖುಷಿಯಾಗಿದೆ. ಮೊದಲ ಸಿನಿಮಾ ಬಿಡುಗಡೆಯಾಗುವಾಗ ಏನು ಆತಂಕವಿರುತ್ತದೆ ಎಂಬ ಅನುಭವ ನಿನಗೂ ಇರುತ್ತದೆ. ನಾವೆಲ್ಲರೂ ಜತೆಯಾಗಿ ಬೆಳೆದು ಕನ್ನಡ ಚಿತ್ರರಂಗ ಒಗ್ಗಟ್ಟಾಗಿದೆ ಎಂದು ಸಾರೋಣ. ರಾಜಕೀಯವಾಗಿ ಏನೇ ಫಲಿತಾಂಶ ಬಂದಿರಬಹುದು. ಆದರೆ ಮಂಡ್ಯ ಜನರ ಒಳಿತಿಗಾಗಿ ಜತೆಯಾಗಿ ಕೆಲಸ ಮಾಡೋಣ’ ಎಂದು ಅಭಿ ಸ್ನೇಹ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments