Webdunia - Bharat's app for daily news and videos

Install App

ಮತ್ತೆ ಒಂದಾದ ನಿಖಿಲ್ ಕುಮಾರಸ್ವಾಮಿ, ಅಭಿಷೇಕ್ ಅಂಬರೀಶ್

Webdunia
ಶುಕ್ರವಾರ, 31 ಮೇ 2019 (09:31 IST)
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಎದುರಾಳಿಗಳಾಗಿದ್ದರಿಂದ ಎರಡೂ ಕುಟುಂಬದವರ ನಡುವೆ ಮಾತಿನ ಸಮರ ಜೋರಾಗಿಯೇ ನಡೆದಿತ್ತು.


ಈಗ ಚುನಾವಣೆ ಮುಗಿದು ಸುಮಲತಾ ಗೆದ್ದೂ ಆಗಿದೆ. ಹೀಗಾಗಿ ರಾಜಕೀಯ ವೈಷಮ್ಯಗಳನ್ನೆಲ್ಲಾ ಮರೆತು ಅಭಿ ಮತ್ತು ನಿಖಿಲ್ ಮತ್ತೆ ಸ್ನೇಹ ಹಸ್ತ ಚಾಚಿದ್ದಾರೆ. ಅಂಬರೀಶ್ ಜನ್ಮ ದಿನದಂದು ಶುಭ ಹಾರೈಸಿದ ನಿಖಿಲ್, ಮೊದಲ ಸಿನಿಮಾ ಬಿಡುಗಡೆಯ ಖುಷಿಯಲ್ಲಿರುವ ಅಭಿಷೇಕ್ ಗೆ ವಿ‍ಶ್‍ ‍ಮಾಡಿದ್ದರು.

ನಿಖಿಲ್ ಹಾರೈಕೆಗೆ ತಕ್ಷಣವೇ ಪ್ರತಿಕ್ರಿಯಿಸಿರುವ ಅಭಿ ‘ನಿನ್ನ ಹಾರೈಕೆಯಿಂದ ಖುಷಿಯಾಗಿದೆ. ಮೊದಲ ಸಿನಿಮಾ ಬಿಡುಗಡೆಯಾಗುವಾಗ ಏನು ಆತಂಕವಿರುತ್ತದೆ ಎಂಬ ಅನುಭವ ನಿನಗೂ ಇರುತ್ತದೆ. ನಾವೆಲ್ಲರೂ ಜತೆಯಾಗಿ ಬೆಳೆದು ಕನ್ನಡ ಚಿತ್ರರಂಗ ಒಗ್ಗಟ್ಟಾಗಿದೆ ಎಂದು ಸಾರೋಣ. ರಾಜಕೀಯವಾಗಿ ಏನೇ ಫಲಿತಾಂಶ ಬಂದಿರಬಹುದು. ಆದರೆ ಮಂಡ್ಯ ಜನರ ಒಳಿತಿಗಾಗಿ ಜತೆಯಾಗಿ ಕೆಲಸ ಮಾಡೋಣ’ ಎಂದು ಅಭಿ ಸ್ನೇಹ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments