Webdunia - Bharat's app for daily news and videos

Install App

ನಿನ್ನಂಥ ಅಣ್ಣ ಬೇರೆ ಯಾರೂ ಇಲ್ಲ: ದರ್ಶನ್ ಗೆ ಅಭಿಷೇಕ್ ಅಂಬರೀಶ್ ಕಾಂಪ್ಲಿಮೆಂಟ್

Webdunia
ಸೋಮವಾರ, 10 ಆಗಸ್ಟ್ 2020 (10:41 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ದಂಪತಿಗೆ ಅಭಿಷೇಕ್ ಅಂಬರೀಶ್ ಏಕೈಕ ಮುದ್ದಿನ ಮಗ ಇರಬಹುದು. ಆದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರನ್ನು ಅಂಬಿ ದಂಪತಿ ದತ್ತು ಮಗನಂತೇ ನೋಡುತ್ತಿದ್ದವರು.


ಇಂದು ದರ್ಶನ್ ಸಿನಿಮಾ ರಂಗಕ್ಕೆ ಕಾಲಿಟ್ಟು 23 ವರ್ಷಗಳಾಗಿದ್ದು, ಅವರ ಅಭಿಮಾನಿಗಳು ವಿಶೇಷ ಸಿಡಿಪಿ ಮೂಲಕ ತಮ್ಮ ಮೆಚ್ಚಿನ ನಟನ ವಿಶೇಷ ದಿನವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ.

ವಿಶೇಷ ಸಿಡಿಪಿ ಬಿಡುಗಡೆಗೊಳಿಸಿದ ಅಭಿಷೇಕ್ ಅಂಬರೀಶ್, ದರ್ಶನ್ ಬಗ್ಗೆ ಭಾವುಕರಾಗಿ ಬರೆದುಕೊಂಡಿದ್ದಾರೆ. ನಿನ್ನಂಥ ಅಣ್ಣ ನನಗೆ ಸಿಕ್ಕಿರೋದೇ ನನ್ನ ಸೌಭಾಗ್ಯ. ನಿನಗೆ ನೀನೇ ಸಾಟಿ. ನಿನ್ನಂತೆ ಇನ್ನೊಬ್ಬರು ಇರಲು ಸಾಧ‍್ಯವಿಲ್ಲ ಎಂದು ಬರೆದುಕೊಂಡಿರುವ ಅಭಿ, 23 ವರ್ಷಗಳ ಸಿನಿ ಪಯಣಕ್ಕೆ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments