ಅಣ್ಣ ದರ್ಶನ್ ಸಿನಿಮಾಗೆ ಅಡ್ಡಿ ಮಾಡುವವರ ವಿರುದ್ಧ ತೊಡೆ ತಟ್ಟಿದ ಅಭಿಷೇಕ್ ಅಂಬರೀಶ್

Webdunia
ಶನಿವಾರ, 30 ಜನವರಿ 2021 (10:00 IST)
ಬೆಂಗಳೂರು: ತೆಲುಗಿನಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಗೆ ಅಡ್ಡಿ ಮಾಡುತ್ತಿರುವವರ ವಿರುದ್ಧ ರೆಬಲ್ ಸ್ಟಾರ್ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಗುಟುರು ಹಾಕಿದ್ದಾರೆ.


ದರ್ಶನ್ ರನ್ನು ತಮ್ಮ ಅಣ್ಣ ಎಂದೇ ಸಂಬೋಧಿಸುವ ಅಭಿ ನಮ್ಮ ಸಿನಿಮಾ ರಿಲೀಸ್ ಗೆ ಅಡ್ಡಿ ಮಾಡಿದರೆ ಮುಂದೆ ನಿಮ್ಮ ಸಿನಿಮಾಗಳೂ ನಮ್ಮಲ್ಲಿ ಬಿಡುಗಡೆಯಾಗದಂತೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ‘ಇಷ್ಟು ದಿನಗಳ ಎಲ್ಲಾ ರಾಜ್ಯದ ಚಿತ್ರಗಳಿಗೂ ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ತರಹದ ಪ್ರೋತ್ಸಾಹ ನೀಡಿ ಚಿತ್ರ ಬಿಡುಗಡೆಗೆ ನಾವು ಸಹಕಾರ ನೀಡಿದ್ದೇವೆ. ನಾವು ನಿಮಗೆ ಕೊಡುತ್ತಿರುವ ಪ್ರೀತಿ, ಗೌರವವನ್ನು ನಿಮ್ಮಿಂದಲೂ ನಿರೀಕ್ಷೆ ಮಾಡುತ್ತೇವೆ. ನಮ್ಮ ಕನ್ನಡ ಚಿತ್ರಗಳನ್ನು ನೀವು ತಡೆಹಿಡಿದರೆ ನಿಮ್ಮ ಚಲನಚಿತ್ರಗಳನ್ನು ನಾವು ಪ್ರೋತ್ಸಾಹಿಸದೆ ತಡೆ ಹಿಡಿಯಬೇಕಾಗುತ್ತದೆ’ ಎಂದು ಅಭಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

ಮುಂದಿನ ಸುದ್ದಿ
Show comments