Webdunia - Bharat's app for daily news and videos

Install App

ಅಣ್ಣ ದರ್ಶನ್ ಸಿನಿಮಾಗೆ ಅಡ್ಡಿ ಮಾಡುವವರ ವಿರುದ್ಧ ತೊಡೆ ತಟ್ಟಿದ ಅಭಿಷೇಕ್ ಅಂಬರೀಶ್

Webdunia
ಶನಿವಾರ, 30 ಜನವರಿ 2021 (10:00 IST)
ಬೆಂಗಳೂರು: ತೆಲುಗಿನಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಗೆ ಅಡ್ಡಿ ಮಾಡುತ್ತಿರುವವರ ವಿರುದ್ಧ ರೆಬಲ್ ಸ್ಟಾರ್ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಗುಟುರು ಹಾಕಿದ್ದಾರೆ.


ದರ್ಶನ್ ರನ್ನು ತಮ್ಮ ಅಣ್ಣ ಎಂದೇ ಸಂಬೋಧಿಸುವ ಅಭಿ ನಮ್ಮ ಸಿನಿಮಾ ರಿಲೀಸ್ ಗೆ ಅಡ್ಡಿ ಮಾಡಿದರೆ ಮುಂದೆ ನಿಮ್ಮ ಸಿನಿಮಾಗಳೂ ನಮ್ಮಲ್ಲಿ ಬಿಡುಗಡೆಯಾಗದಂತೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ‘ಇಷ್ಟು ದಿನಗಳ ಎಲ್ಲಾ ರಾಜ್ಯದ ಚಿತ್ರಗಳಿಗೂ ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ತರಹದ ಪ್ರೋತ್ಸಾಹ ನೀಡಿ ಚಿತ್ರ ಬಿಡುಗಡೆಗೆ ನಾವು ಸಹಕಾರ ನೀಡಿದ್ದೇವೆ. ನಾವು ನಿಮಗೆ ಕೊಡುತ್ತಿರುವ ಪ್ರೀತಿ, ಗೌರವವನ್ನು ನಿಮ್ಮಿಂದಲೂ ನಿರೀಕ್ಷೆ ಮಾಡುತ್ತೇವೆ. ನಮ್ಮ ಕನ್ನಡ ಚಿತ್ರಗಳನ್ನು ನೀವು ತಡೆಹಿಡಿದರೆ ನಿಮ್ಮ ಚಲನಚಿತ್ರಗಳನ್ನು ನಾವು ಪ್ರೋತ್ಸಾಹಿಸದೆ ತಡೆ ಹಿಡಿಯಬೇಕಾಗುತ್ತದೆ’ ಎಂದು ಅಭಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments