ಕಾವೇರಿ ಹೋರಾಟದಲ್ಲಿ ಭಾಗಿಯಾಗಲಿರುವ ನಟ ಅಭಿಷೇಕ್ ಅಂಬರೀಶ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (09:10 IST)
File photo
ಮಂಡ್ಯ: ಕಾವೇರಿ ನದಿ ವಿವಾದ ಕುರಿತಂತೆ ಸ್ಯಾಂಡಲ್ ವುಡ್ ನಟರು ಸೋಷಿಯಲ್ ಮೀಡಿಯಾದಲ್ಲಿ ಕರ್ನಾಟಕ ರೈತರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದರು.

ಇದೀಗ ನಟ ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟಕ್ಕೆ ಧುಮುಕಲಿದ್ದಾರೆ. ಇಂದು ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಕಾವೇರಿ ಹೋರಾಟದಲ್ಲಿ ಅಭಿಷೇಕ್ ಭಾಗಿಯಾಗಲಿದ್ದಾರೆ.

ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಕೂಡಾ ಕಾವೇರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಅಭಿಷೇಕ್ ನೇರವಾಗಿ ಹೋರಾಟಕ್ಕಿಳಿಯುವ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments