Webdunia - Bharat's app for daily news and videos

Install App

ಕಾವೇರಿ ಹೋರಾಟದಲ್ಲಿ ಭಾಗಿಯಾಗಲಿರುವ ನಟ ಅಭಿಷೇಕ್ ಅಂಬರೀಶ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (09:10 IST)
File photo
ಮಂಡ್ಯ: ಕಾವೇರಿ ನದಿ ವಿವಾದ ಕುರಿತಂತೆ ಸ್ಯಾಂಡಲ್ ವುಡ್ ನಟರು ಸೋಷಿಯಲ್ ಮೀಡಿಯಾದಲ್ಲಿ ಕರ್ನಾಟಕ ರೈತರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದರು.

ಇದೀಗ ನಟ ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟಕ್ಕೆ ಧುಮುಕಲಿದ್ದಾರೆ. ಇಂದು ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಕಾವೇರಿ ಹೋರಾಟದಲ್ಲಿ ಅಭಿಷೇಕ್ ಭಾಗಿಯಾಗಲಿದ್ದಾರೆ.

ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಕೂಡಾ ಕಾವೇರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಅಭಿಷೇಕ್ ನೇರವಾಗಿ ಹೋರಾಟಕ್ಕಿಳಿಯುವ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments