Webdunia - Bharat's app for daily news and videos

Install App

ರೆಬಲ್ ಸ್ಟಾರ್ ಅಂಬಿ ಪುತ್ರ ಅಭಿಷೇಕ್ ರಾಜಕೀಯಕ್ಕೆ?! ಸುಳಿವು ಕೊಟ್ಟ ಜ್ಯೂನಿಯರ್ ರೆಬಲ್ ಸ್ಟಾರ್

Webdunia
ಶನಿವಾರ, 31 ಜುಲೈ 2021 (09:40 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್-ಸುಮಲತಾ ದಂಪತಿ ಪುತ್ರ ಅಭಿಷೇಕ್ ಅಂಬರೀಶ್ ರಾಜಕೀಯಕ್ಕೆ ಬರುತ್ತಾರಾ? ಈ ಬಗ್ಗೆ ಅವರೇ ಈಗ ಜನರ ಮುಂದೆ ಸುಳಿವು ನೀಡಿದ್ದಾರೆ.


ಇದುವರೆಗೆ ತಂದೆ, ತಾಯಿ ರಾಜಕೀಯದಲ್ಲಿದ್ದರೂ ಅಭಿಷೇಕ್ ಮಾತ್ರ ಇದರಿಂದ ದೂರವೇ ಉಳಿದಿದ್ದರು. ಮೊನ್ನೆಯಷ್ಟೇ ಸುಮಲತಾ ಅಂಬರೀಷ್ ಅಕ್ರಮ ಗಣಿಗಾರಿಕೆ ಬಗ್ಗೆ ಧ್ವನಿಯೆತ್ತಿದಾಗಲೂ ನಾನು ರಾಜಕೀಯಕ್ಕೆ ಬರಲ್ಲ, ನನ್ನ ತಾಯಿಯ ಜೊತೆ ಬೆಂಬಲವಾಗಿರುತ್ತೇನೆ ಎಂದಿದ್ದ ಅಭಿಷೇಕ್ ಈಗ ರಾಜಕೀಯಕ್ಕೆ ಬರುವ ಬಗ್ಗೆ ಸುಳಿವು ನೀಡಿದ್ದಾರೆ.

ಮಂಡ್ಯದಲ್ಲಿ ರೇಷನ್ ಕಿಟ್ ವಿತರಣೆ ಸಮಾರಂಭದಲ್ಲಿ ಮಾತನಾಡಿರುವ ಅಭಿಷೇಕ್ ಭವಿಷ್ಯವನ್ನು ಯಾರು ಬಲ್ಲವರು? ಮುಂದೊಂದು ದಿನ ಜನ ನಾನು ಚುನಾವಣೆಗೆ ಸ್ಪರ್ಧಿಸಬೇಕೆಂದು ಬಯಸಿದರೆ ಖಂಡಿತಾ ರಾಜಕೀಯಕ್ಕೆ ಬರುತ್ತೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಭಿಷೇಕ್ ಸ್ಪರ್ಧಿಸಬಹುದೇ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments