Webdunia - Bharat's app for daily news and videos

Install App

ರಾಜಕೀಯ ಎಂಟ್ರಿ ಬಗ್ಗೆ ಅಭಿಶೇಕ್ ಅಂಬರೀಶ್ ಹೇಳಿದ್ದೇನು?

Webdunia
ಶನಿವಾರ, 10 ಜುಲೈ 2021 (10:03 IST)
ಬೆಂಗಳೂರು: ಒಂದೆಡೆ ಅಮ್ಮ, ಸಂಸದೆ ಸುಮಲತಾ ಅಂಬರೀಶ್-ಜೆಡಿಎಸ್ ನಾಯಕರ ನಡುವೆ ಗಣಿಗಾರಿಕೆ ವಿಚಾರದಲ್ಲಿ ಮಾತಿನ ಚಕಮಕಿ ತಾರಕಕ್ಕೇರಿದ್ದರೆ ಇತ್ತ ಸುಮಲತಾ ಪುತ್ರ ಅಭಿಶೇಕ್ ಕೂಡಾ ಅಮ್ಮನ ಬೆಂಬಲಕ್ಕೆ ಬಂದಿದ್ದಾರೆ.


ಈ ನಡುವೆ ಮಾಧ‍್ಯಮ ಪ್ರತಿನಿಧಿಗಳು, ನೀವು ಮಂಡ್ಯ ರಾಜಕೀಯಕ್ಕೆ ಎಂಟ್ರಿ ಕೊಡುತ್ತೀರಾ ಎಂದು ಪ್ರಶ್ನಿಸಿದಾಗ ಅಭಿ ನಗುತ್ತಲೇ ನಿರಾಕರಿಸಿದ್ದಾರೆ.

ರಾಜಕೀಯದ ಕೆಲಸ ಏನಿದೆ ಅದನ್ನು ಅಮ್ಮನೇ ಮಾಡ್ತಾರೆ, ನಾನು ಒಬ್ಬ ಮಗನಾಗಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ ಅಷ್ಟೇ. ಅಕ್ರಮ ಗಣಿಗಾರಿಕೆ ವಿರುದ್ಧ ಅಮ್ಮನೇ ಹೋರಾಟ ಮಾಡ್ತಾರೆ.  ಅವರಿಗೆ ಬೆಂಬಲವಾಗಿ ನಾನು ನಿಲ್ಲುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments