Webdunia - Bharat's app for daily news and videos

Install App

ಮಂಡ್ಯದಲ್ಲಿ ಇಂದು ಅಭಿಷೇಕ್-ಅವಿವಾ ಬೀಗರ ಊಟ: ತಪ್ಪದೇ ಬನ್ನಿ ಎಂದ ಸುಮಲತಾ

Webdunia
ಶುಕ್ರವಾರ, 16 ಜೂನ್ 2023 (08:10 IST)
ಮಂಡ್ಯ: ಮಂಡ್ಯದ ಗಂಡು ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಮದುವೆ ಬೀಗರ ಔತಣ ಕೂಟ ಇಂದು ಮಂಡ್ಯದಲ್ಲಿ ಏರ್ಪಡಿಸಲಾಗಿದೆ.

ಅಭಿಮಾನಿಗಳಿಗಾಗಿಯೇ ಮಂಡ್ಯದಲ್ಲಿ ಈ ಔತಣ ಕೂಟ ಏರ್ಪಡಿಸಲಾಗಿದೆ. ಮಂಡ್ಯದಲ್ಲಿ ಅಂಬಿ ಕುಟುಂಬಕ್ಕೆ ಈಗಲೂ ನಂಟಿದೆ. ಇಲ್ಲಿನ ಜನರ ಪ್ರೀತಿ ಆ ಕುಟುಂಬದ ಮೇಲಿದೆ. ಹೀಗಾಗಿ ಅಂಬಿ ತವರಿನಲ್ಲಿ ಔತಣ ಕೂಟ ಏರ್ಪಡಿಸಲಾಗಿದೆ.

ಈ ಬಗ್ಗೆ ಸುಮಲತಾ ಅಂಬರೀಶ್ ಸೋಷಿಯಲ್ ಮೀಡಿಯಾ ಮೂಲಕ ಆಹ್ವಾನ ನೀಡಿದ್ದಾರೆ. ಬೆಳಿಗ್ಗೆ 11.30 ರಿಂದ ಬೀಗರ ಔತಣ ಕೂಟವಿದ್ದು, ಮಂಡ್ಯದ ಗೆಜ್ಜಲಗೆರೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದನ್ನು ವೈಯಕ್ತಿಕ ಆಹ್ವಾನವೆಂದು ಪರಿಗಣಿಸಿ ಎಲ್ಲರೂ ಕುಟುಂಬ ಸಮೇತರಾಗಿ ಬರಬೇಕೆಂದು ಸುಮಲತಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments