ಮಂಡ್ಯದಲ್ಲಿ ಇಂದು ಅಭಿಷೇಕ್-ಅವಿವಾ ಬೀಗರ ಊಟ: ತಪ್ಪದೇ ಬನ್ನಿ ಎಂದ ಸುಮಲತಾ

Webdunia
ಶುಕ್ರವಾರ, 16 ಜೂನ್ 2023 (08:10 IST)
ಮಂಡ್ಯ: ಮಂಡ್ಯದ ಗಂಡು ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಮದುವೆ ಬೀಗರ ಔತಣ ಕೂಟ ಇಂದು ಮಂಡ್ಯದಲ್ಲಿ ಏರ್ಪಡಿಸಲಾಗಿದೆ.

ಅಭಿಮಾನಿಗಳಿಗಾಗಿಯೇ ಮಂಡ್ಯದಲ್ಲಿ ಈ ಔತಣ ಕೂಟ ಏರ್ಪಡಿಸಲಾಗಿದೆ. ಮಂಡ್ಯದಲ್ಲಿ ಅಂಬಿ ಕುಟುಂಬಕ್ಕೆ ಈಗಲೂ ನಂಟಿದೆ. ಇಲ್ಲಿನ ಜನರ ಪ್ರೀತಿ ಆ ಕುಟುಂಬದ ಮೇಲಿದೆ. ಹೀಗಾಗಿ ಅಂಬಿ ತವರಿನಲ್ಲಿ ಔತಣ ಕೂಟ ಏರ್ಪಡಿಸಲಾಗಿದೆ.

ಈ ಬಗ್ಗೆ ಸುಮಲತಾ ಅಂಬರೀಶ್ ಸೋಷಿಯಲ್ ಮೀಡಿಯಾ ಮೂಲಕ ಆಹ್ವಾನ ನೀಡಿದ್ದಾರೆ. ಬೆಳಿಗ್ಗೆ 11.30 ರಿಂದ ಬೀಗರ ಔತಣ ಕೂಟವಿದ್ದು, ಮಂಡ್ಯದ ಗೆಜ್ಜಲಗೆರೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದನ್ನು ವೈಯಕ್ತಿಕ ಆಹ್ವಾನವೆಂದು ಪರಿಗಣಿಸಿ ಎಲ್ಲರೂ ಕುಟುಂಬ ಸಮೇತರಾಗಿ ಬರಬೇಕೆಂದು ಸುಮಲತಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ಮುಂದಿನ ಸುದ್ದಿ
Show comments