Webdunia - Bharat's app for daily news and videos

Install App

ಕಿಚ್ಚ ಸುದೀಪ್ ಬೆದರಿಕೆ ಪತ್ರದ ಸುತ್ತ

Webdunia
ಶುಕ್ರವಾರ, 21 ಏಪ್ರಿಲ್ 2023 (17:26 IST)
ಸ್ಯಾಂಡಲ್​​​​ವುಡ್ ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಬಂದ ಕೇಸ್​​​ಗೆ ಸಂಬಂಧಿಸಿದಂತೆ ಕೆಲಸ ಬಿಟ್ಟಿದ್ದ ಸುದೀಪ್ ಕಾರು ಚಾಲಕ‌ನನ್ನ ಸಿಸಿಬಿ ತೀವ್ರ ವಿಚಾರಣೆ ನಡೆಸಿದೆ. ಈಗಾಗಲೇ 2 ಬಾರಿ ಸಿಸಿಬಿ ನೊಟೀಸ್ ನೀಡಿ ಕಾರು ಚಾಲಕನನ್ನು ವಿಚಾರಣೆ ನಡೆಸಿದ್ರೂ ಸಹ ಯಾವುದೇ ಮಾಹಿತಿ ದೊರೆತಿಲ್ಲ. ದೂರು ಕೊಟ್ಟ ನಿರ್ಮಾಪಕ ಜಾಕ್ ಮಂಜು ಸಿಸಿಬಿಗೆ ಯಾವುದೇ ಸಹಕಾರ ನೀಡುತ್ತಿಲ್ಲ. ಈ ಹಿಂದೆ ಮಾಧ್ಯಮದವರ ಮುಂದೆ ಆರೋಪಿಗಳು ಯಾರು ಅಂತ ಗೊತ್ತು ಎಂದು ಜಾಕ್​ ಮಂಜು ಹೇಳಿದ್ರು.. ನಂತರ ಜಾಕ್​ ಮಂಜುಗೆ ಸಿಸಿಬಿಯವರು ನೋಟಿಸ್​ ನೀಡಿ ವಿಚಾರಣೆ ನಡೆಸಿದರು. ಆದರೆ ಮಂಜು ಈವರೆಗೂ ಯಾವುದೇ ಹೆಸರುಗಳನ್ನು ಸಿಸಿಬಿಗೆ ಹೇಳಿಲ್ಲ.. ಸಿಸಿಬಿ ಕಾರನ್ನು ಪತ್ತೆ ಮಾಡಿ ಕಾರು ಚಾಲಕನನ್ನು ವಿಚಾರಣೆ ನಡೆಸಿದಾಗ ನಕಲಿ ನಂಬರ್​ ಪ್ಲೇಟ್​ ಬಳಸಿರುವುದು ಬೆಳಕಿಗೆ ಬಂದಿದೆ. ಕಾರು ಸಿಕ್ಕಿದೆ, ಆರೋಪಿಗಳ ಫೋಟೋ ಸಿಕ್ಕಿದೆ. ಆದರೆ ಈವರೆಗೂ ಆರೋಪಿಗಳು ಮಾತ್ರ ಇನ್ನೂ ಪತ್ತೆಯಾಗದ ಕಾರಣ ಆರೋಪಿಗಳ ಪತ್ತೆಗೆ ಸಿಸಿಬಿಯವರು ತಲೆಕೆಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments