Webdunia - Bharat's app for daily news and videos

Install App

ಕಿಚ್ಚ ಸುದೀಪ್ ಬೆದರಿಕೆ ಪತ್ರದ ಸುತ್ತ

Webdunia
ಶುಕ್ರವಾರ, 21 ಏಪ್ರಿಲ್ 2023 (17:26 IST)
ಸ್ಯಾಂಡಲ್​​​​ವುಡ್ ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಬಂದ ಕೇಸ್​​​ಗೆ ಸಂಬಂಧಿಸಿದಂತೆ ಕೆಲಸ ಬಿಟ್ಟಿದ್ದ ಸುದೀಪ್ ಕಾರು ಚಾಲಕ‌ನನ್ನ ಸಿಸಿಬಿ ತೀವ್ರ ವಿಚಾರಣೆ ನಡೆಸಿದೆ. ಈಗಾಗಲೇ 2 ಬಾರಿ ಸಿಸಿಬಿ ನೊಟೀಸ್ ನೀಡಿ ಕಾರು ಚಾಲಕನನ್ನು ವಿಚಾರಣೆ ನಡೆಸಿದ್ರೂ ಸಹ ಯಾವುದೇ ಮಾಹಿತಿ ದೊರೆತಿಲ್ಲ. ದೂರು ಕೊಟ್ಟ ನಿರ್ಮಾಪಕ ಜಾಕ್ ಮಂಜು ಸಿಸಿಬಿಗೆ ಯಾವುದೇ ಸಹಕಾರ ನೀಡುತ್ತಿಲ್ಲ. ಈ ಹಿಂದೆ ಮಾಧ್ಯಮದವರ ಮುಂದೆ ಆರೋಪಿಗಳು ಯಾರು ಅಂತ ಗೊತ್ತು ಎಂದು ಜಾಕ್​ ಮಂಜು ಹೇಳಿದ್ರು.. ನಂತರ ಜಾಕ್​ ಮಂಜುಗೆ ಸಿಸಿಬಿಯವರು ನೋಟಿಸ್​ ನೀಡಿ ವಿಚಾರಣೆ ನಡೆಸಿದರು. ಆದರೆ ಮಂಜು ಈವರೆಗೂ ಯಾವುದೇ ಹೆಸರುಗಳನ್ನು ಸಿಸಿಬಿಗೆ ಹೇಳಿಲ್ಲ.. ಸಿಸಿಬಿ ಕಾರನ್ನು ಪತ್ತೆ ಮಾಡಿ ಕಾರು ಚಾಲಕನನ್ನು ವಿಚಾರಣೆ ನಡೆಸಿದಾಗ ನಕಲಿ ನಂಬರ್​ ಪ್ಲೇಟ್​ ಬಳಸಿರುವುದು ಬೆಳಕಿಗೆ ಬಂದಿದೆ. ಕಾರು ಸಿಕ್ಕಿದೆ, ಆರೋಪಿಗಳ ಫೋಟೋ ಸಿಕ್ಕಿದೆ. ಆದರೆ ಈವರೆಗೂ ಆರೋಪಿಗಳು ಮಾತ್ರ ಇನ್ನೂ ಪತ್ತೆಯಾಗದ ಕಾರಣ ಆರೋಪಿಗಳ ಪತ್ತೆಗೆ ಸಿಸಿಬಿಯವರು ತಲೆಕೆಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments