Webdunia - Bharat's app for daily news and videos

Install App

ಕಿಚ್ಚ ಸುದೀಪ್ ಬೆದರಿಕೆ ಪತ್ರದ ಸುತ್ತ

Webdunia
ಶುಕ್ರವಾರ, 21 ಏಪ್ರಿಲ್ 2023 (17:26 IST)
ಸ್ಯಾಂಡಲ್​​​​ವುಡ್ ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಬಂದ ಕೇಸ್​​​ಗೆ ಸಂಬಂಧಿಸಿದಂತೆ ಕೆಲಸ ಬಿಟ್ಟಿದ್ದ ಸುದೀಪ್ ಕಾರು ಚಾಲಕ‌ನನ್ನ ಸಿಸಿಬಿ ತೀವ್ರ ವಿಚಾರಣೆ ನಡೆಸಿದೆ. ಈಗಾಗಲೇ 2 ಬಾರಿ ಸಿಸಿಬಿ ನೊಟೀಸ್ ನೀಡಿ ಕಾರು ಚಾಲಕನನ್ನು ವಿಚಾರಣೆ ನಡೆಸಿದ್ರೂ ಸಹ ಯಾವುದೇ ಮಾಹಿತಿ ದೊರೆತಿಲ್ಲ. ದೂರು ಕೊಟ್ಟ ನಿರ್ಮಾಪಕ ಜಾಕ್ ಮಂಜು ಸಿಸಿಬಿಗೆ ಯಾವುದೇ ಸಹಕಾರ ನೀಡುತ್ತಿಲ್ಲ. ಈ ಹಿಂದೆ ಮಾಧ್ಯಮದವರ ಮುಂದೆ ಆರೋಪಿಗಳು ಯಾರು ಅಂತ ಗೊತ್ತು ಎಂದು ಜಾಕ್​ ಮಂಜು ಹೇಳಿದ್ರು.. ನಂತರ ಜಾಕ್​ ಮಂಜುಗೆ ಸಿಸಿಬಿಯವರು ನೋಟಿಸ್​ ನೀಡಿ ವಿಚಾರಣೆ ನಡೆಸಿದರು. ಆದರೆ ಮಂಜು ಈವರೆಗೂ ಯಾವುದೇ ಹೆಸರುಗಳನ್ನು ಸಿಸಿಬಿಗೆ ಹೇಳಿಲ್ಲ.. ಸಿಸಿಬಿ ಕಾರನ್ನು ಪತ್ತೆ ಮಾಡಿ ಕಾರು ಚಾಲಕನನ್ನು ವಿಚಾರಣೆ ನಡೆಸಿದಾಗ ನಕಲಿ ನಂಬರ್​ ಪ್ಲೇಟ್​ ಬಳಸಿರುವುದು ಬೆಳಕಿಗೆ ಬಂದಿದೆ. ಕಾರು ಸಿಕ್ಕಿದೆ, ಆರೋಪಿಗಳ ಫೋಟೋ ಸಿಕ್ಕಿದೆ. ಆದರೆ ಈವರೆಗೂ ಆರೋಪಿಗಳು ಮಾತ್ರ ಇನ್ನೂ ಪತ್ತೆಯಾಗದ ಕಾರಣ ಆರೋಪಿಗಳ ಪತ್ತೆಗೆ ಸಿಸಿಬಿಯವರು ತಲೆಕೆಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments