ದರ್ಶನ್ ಬಿಡುಗಡೆ ಬಗ್ಗೆ 'ಕೌಡೇಪಿರ ಲಾಲಸಾಬ ದೇವರು' ನುಡಿದ ಭವಿಷ್ಯದಲ್ಲೇನಿದೆ

Sampriya
ಗುರುವಾರ, 25 ಜುಲೈ 2024 (18:28 IST)
ಬೆಂಗಳೂರು: ಕೊಲೆ ಪ್ರಕರಣದಡಿಯಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ  ನಟ ದರ್ಶನ್ ಅವರು ಜೈಲಿನಿಂದ ಆದಷ್ಟು ಬೇಗ ಬಿಡುಗಡೆಯಾಗಲಿ ಎಂದು ಅವರು ಅಭಿಮಾನಿಗಳು ಕಾಯುತ್ತಿದ್ದಾರೆ.

ಇತ್ತ ಪತಿಯನ್ನು ಈ ಪ್ರಕರಣದಿಂದ ಹೊರತರಲು ಪತ್ನಿ ವಿಜಯಲಕ್ಷ್ಮೀ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರಿಗೆ ಈ ಪ್ರಕರಣದಿಂದ ಬೇಗ ಹೊರಬರಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಇದೀಗ ದರ್ಶನ್ ಅವರು ಯಾವಾಗ ಜೈಲಿಂದ ಬಿಡುಗಡೆಯಾಗುತ್ತಾರೆಂಬ ಬಗ್ಗೆ ಪಕ್ಕಾ ಮಾಹಿತಿ ಸಿಕ್ಕಿದೆ.  ಕೊಪ್ಪಳದ ಜನರು ತುಂಬಾನೇ ನಂಬುವ ದೇವರು ದರ್ಶನ್ ಅವರು ಜೈಲಿಂದ ಬಿಡುಗಡೆಯಾಗುವ ಬಗ್ಗೆ ಅವರ ಅಭಿಮಾನಿಗಳಿಗೆ ಅಭಯ ನೀಡಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 10ನೇ ವಾರ್ಡಿನಲ್ಲಿ ಇರಿಸಲಾಗಿದ್ದ ಕೌಡೇಪಿರ ಲಾಲಸಾಬ ದೇವರು ಬಳಿ  ದರ್ಶನ್ ಅಭಿಮಾನಿಗಳು ನಟ ದರ್ಶನ್‌ ಬಿಡುಗಡೆಗೆ ಬಗ್ಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಕೌಡೇಪಿರ ಲಾಲಾಸಾಬ ದೇವರು ಮೂರು ತಿಂಗಳಲ್ಲಿ ದರ್ಶನ್ ಅವರು ಜೈಲಿಂದ ಬಿಡುಗಡೆಯಾಗುತ್ತಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯದಿಂದ ದರ್ಶನ್ ಅಭಿಮಾನಿಗಳು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments