Webdunia - Bharat's app for daily news and videos

Install App

ದರ್ಶನ್ ಬಿಡುಗಡೆ ಬಗ್ಗೆ 'ಕೌಡೇಪಿರ ಲಾಲಸಾಬ ದೇವರು' ನುಡಿದ ಭವಿಷ್ಯದಲ್ಲೇನಿದೆ

Sampriya
ಗುರುವಾರ, 25 ಜುಲೈ 2024 (18:28 IST)
ಬೆಂಗಳೂರು: ಕೊಲೆ ಪ್ರಕರಣದಡಿಯಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ  ನಟ ದರ್ಶನ್ ಅವರು ಜೈಲಿನಿಂದ ಆದಷ್ಟು ಬೇಗ ಬಿಡುಗಡೆಯಾಗಲಿ ಎಂದು ಅವರು ಅಭಿಮಾನಿಗಳು ಕಾಯುತ್ತಿದ್ದಾರೆ.

ಇತ್ತ ಪತಿಯನ್ನು ಈ ಪ್ರಕರಣದಿಂದ ಹೊರತರಲು ಪತ್ನಿ ವಿಜಯಲಕ್ಷ್ಮೀ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರಿಗೆ ಈ ಪ್ರಕರಣದಿಂದ ಬೇಗ ಹೊರಬರಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಇದೀಗ ದರ್ಶನ್ ಅವರು ಯಾವಾಗ ಜೈಲಿಂದ ಬಿಡುಗಡೆಯಾಗುತ್ತಾರೆಂಬ ಬಗ್ಗೆ ಪಕ್ಕಾ ಮಾಹಿತಿ ಸಿಕ್ಕಿದೆ.  ಕೊಪ್ಪಳದ ಜನರು ತುಂಬಾನೇ ನಂಬುವ ದೇವರು ದರ್ಶನ್ ಅವರು ಜೈಲಿಂದ ಬಿಡುಗಡೆಯಾಗುವ ಬಗ್ಗೆ ಅವರ ಅಭಿಮಾನಿಗಳಿಗೆ ಅಭಯ ನೀಡಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 10ನೇ ವಾರ್ಡಿನಲ್ಲಿ ಇರಿಸಲಾಗಿದ್ದ ಕೌಡೇಪಿರ ಲಾಲಸಾಬ ದೇವರು ಬಳಿ  ದರ್ಶನ್ ಅಭಿಮಾನಿಗಳು ನಟ ದರ್ಶನ್‌ ಬಿಡುಗಡೆಗೆ ಬಗ್ಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಕೌಡೇಪಿರ ಲಾಲಾಸಾಬ ದೇವರು ಮೂರು ತಿಂಗಳಲ್ಲಿ ದರ್ಶನ್ ಅವರು ಜೈಲಿಂದ ಬಿಡುಗಡೆಯಾಗುತ್ತಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯದಿಂದ ದರ್ಶನ್ ಅಭಿಮಾನಿಗಳು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments