Webdunia - Bharat's app for daily news and videos

Install App

ಹರಿಹರ ವೀರ ಮಲ್ಲು ಚಿತ್ರದ ಚಿತ್ರೀಕರಣದ ವೇಳೆ ಅಪಘಾತ; ಗಂಭೀರವಾಗಿ ಗಾಯಗೊಂಡ ಆದಿತ್ಯ ಮೆನನ್

Webdunia
ಬುಧವಾರ, 31 ಮಾರ್ಚ್ 2021 (11:59 IST)
ಹೈದರಾಬಾದ್ : ತೆಲುಗು ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಜನಪ್ರಿಯ ನಟ ಆದಿತ್ಯ ಮೆನನ್ ಅವರು ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಹರಿಹರ ವೀರ ಮಲ್ಲು ಚಿತ್ರದ ಸೆಟ್ ನಲ್ಲಿ ಅಪಘಾತಕ್ಕೊಳಗಾಗಿದ್ದಾರೆ.

ನಿರ್ದೇಶಕ ಕ್ರಿಶ್ ನಿರ್ದೇಶನದ ಹರಿಹರ ವೀರ ಮಲ್ಲು ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಚಿತ್ರೀಕರಣದ ವೇಳೆ ಆದಿತ್ಯ ಮೆನನ್ ಅವರು ಕುದುರೆ ಮೇಲಿಂದ್ದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.

ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ಇದೀಗ ಅವರನ್ನು ಚೆನ್ನೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ‍್ಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments