ಈ ಕಾರಣಕ್ಕೆ ಸಚಿವರನ್ನು ಭೇಟಿಯಾದ ಆಚಾರ್ಯ ಚಿತ್ರತಂಡ

Webdunia
ಶನಿವಾರ, 13 ಫೆಬ್ರವರಿ 2021 (11:00 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರ ಆಚಾರ್ಯ ಚಿತ್ರದ ಚಿತ್ರೀಕರಣದ ಮುಂದಿನ ವೇಳಾಪಟ್ಟಿಯನ್ನು ಕೊರಟಾಲ ಕಲ್ಲಿದ್ದಲು ಗಣಿಯಲ್ಲಿ ಮಾಡುವುದಾಗಿ ನಿರ್ಧರಿಸಲಾಗಿದೆ. ಇಲ್ಲಿ ಚಿರಂಜೀವಿ ಮತ್ತು ರಾಮ್ ಚರಣ್ ನಡುವಿನ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. 

ಹಾಗಾಗಿ ಕೊರಟಾಲ ಕಲ್ಲಿದ್ದಲು ಗಣಿಯಲ್ಲಿ ಚಿತ್ರೀಕರಣ ನಡೆಸಲು ಸರ್ಕಾರದ ಅನುಮತಿಗಾಗಿ ಕೊರಟಾಲ ಜಿಲ್ಲಾ ಸಚಿವ ಪುವಾಡಾ ಅಜಯ್ ಅವರನ್ನು ಆಚಾರ್ಯ ಚಿತ್ರತಂಡ ಭೇಟಿ ಮಾಡಿದೆ. ಈ ವೇಳೆ ನಿರ್ದೇಶಕರು ಸಚಿವರ ಬಳಿ ತಮ್ಮ ಮನವಿಯನ್ನು ಒಪ್ಪಿಸಿದ್ದು, ಸಚಿವರು ಇದಕ್ಕೆ ಸಕರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಚಿವರು ಇತ್ತೀಚೆಗೆ ಆಚಾರ್ಯ ಚಿತ್ರದ ಸೆಟ್ ಗೆ ಭೇಟಿ ನೀಡಿ ಚಿರಂಜೀವಿ ಅವರೊಂದಿಗೆ ಪೋಟೋ ತೆಗೆಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments