Webdunia - Bharat's app for daily news and videos

Install App

'ಆಚಾರ್ಯ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆಯಾಗುತ್ತಾ?

Webdunia
ಮಂಗಳವಾರ, 6 ಏಪ್ರಿಲ್ 2021 (11:52 IST)
ಹೈದರಾಬಾದ್ : ಬಹು ಬಜೆಟ್ ನಲ್ಲಿ ನಿರ್ಮಿಸಲಾಗುತ್ತಿರುವ ಮೆಗಾಸ್ಟಾರ್ ಚಿರಂಜೀವಿ ಹಾಗೂ ಸ್ಟಾರ್ ನಟ ರಾಮ್ ಚರಣ್ ಅವರು ಜೊತೆಯಾಗಿ ನಟಿಸಿದ ‘ಆಚಾರ್ಯ’ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡಲು ಚಿತ್ರತಂಡ ಯೊಜಿಸುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ.

ಆಚಾರ್ಯ ಚಿತ್ರವನ್ನು ಮೇ 13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ‍ಘೋಷಿಸಿದೆ. ಹಾಗಾಗಿ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಆದರೆ ಈ ನಡುವೆ ತೆಲುಗು ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ತೀವ್ರವಾದ ಹಿನ್ನಲೆಯಲ್ಲಿ ಆಚಾರ್ಯ ನಿರ್ಮಾಪಕರು ಚಿತ್ರ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಅಲ್ಲದೇ ಕರ್ನಾಟಕದಲ್ಲಿಯೂ ಕೂಡ ಕೊರೊನಾ ಹಾವಳಿ ಹೆಚ್ಚಾಗಿದ್ದು, ಲಾಕ್ ಡೌನ್ ಬಗ್ಗೆ ಚರ್ಚೆ ನಡೆಯುತ್ತಿದೆ. ಈಗಾಗಲೇ ಚಿತ್ರಮಂದಿರದಲ್ಲಿ 50% ಸೀಟುಗಳಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ಬಹುಬಜೆಟ್ ನಲ್ಲಿ ನಿರ್ಮಿಸಲಾದ ಆಚಾರ್ಯ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಹಾಯ ಮಾಡಲು ಹೋಗಿ ಮೋಸ: ಬೇಸರ ಹೊರಹಾಕಿದ ನಟ ಅನಿರುದ್ಧ ಜತ್ಕರ್

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಮುಂದಿನ ಸುದ್ದಿ
Show comments