Webdunia - Bharat's app for daily news and videos

Install App

ಸಿಎಂ ಬೆನ್ನಲ್ಲೇ ಅಲ್ಲು ಅರ್ಜುನ್ ವಿರುದ್ಧ ಗುಡುಗಿದ ಎಸಿಪಿ ಸಬ್ಬತಿ ವಿಷ್ಣುಮೂರ್ತಿ, ಕಾರಣ ಹೀಗಿದೆ

Sampriya
ಭಾನುವಾರ, 22 ಡಿಸೆಂಬರ್ 2024 (17:09 IST)
Photo Courtesy X
ಹೈದರಾಬಾದ್: ಈಚೆಗೆ ನಟ ಅಲ್ಲು ಅರ್ಜುನ್ ವಿರುದ್ಧ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಗುಡುಗಿದ ಬೆನ್ನಲ್ಲೆ ಎಸಿಪಿ ಸಬ್ಬತಿ ವಿಷ್ಣುಮೂರ್ತಿ ಅವರು ಪುಷ್ಪ  ಸಿನಿಮಾದ ನಟ ಅಲ್ಲು ಅರ್ಜುನ್‌ ವಿರುದ್ಧ ಕೂಡಾ ವಾಗ್ದಾಳಿ ನಡೆಸಿದ್ದಾರೆ.

ಪುಷ್ಪ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಪೊಲೀಸರ ಭದ್ರತಾ ವೈಫಲ್ಯದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಅಲ್ಲು ಅರ್ಜುನ್‌ ಗಂಭೀರ ಆರೋಪ ಮಾಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಎಸಿಪಿ, ಥಿಯೇಟರ್‌ಗೆ ಹೋಗಲು ಅನುಮತಿ ಇತ್ತು ಅಂತ ಸುಳ್ಳು ಹೇಳುತ್ತಿದ್ದಾರೆ. ಅಲ್ಲು ಅರ್ಜುನ್‌ ಅವರಿಗೆ ಸಂವಿಧಾನಿಕ ಜ್ಞಾನದ ಕೊರತೆಯಿದೆ. ದುಡ್ಡಿನ ಮದದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments