Select Your Language

Notifications

webdunia
webdunia
webdunia
webdunia

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಅಜಯ್ ದೇವಗನ್

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಅಜಯ್ ದೇವಗನ್
ಮಂಗಳೂರು , ಶನಿವಾರ, 29 ಫೆಬ್ರವರಿ 2020 (20:14 IST)

ಬಾಲಿವುಡ್ ನಟ ಅಜಯ್ ದೇವಗನ್ ಅವರು ರಾಜ್ಯದ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾಗಿರೋ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
 

ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ ಮಾಡಿದರು.

ಇದೇ ಸಂದರ್ಭದಲ್ಲಿ ಸಂಪುಟ ನರಸಿಂಹಸ್ವಾಮೀಜಿಗಳ ಜೊತೆಗೆ ಚರ್ಚೆ ನಡೆಸಿದರು. ಕ್ಷೇತ್ರದ ಮಹತ್ವದ ಬಗ್ಗೆ ತಿಳಿದುಕೊಂಡರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರಾಗಿರೋ ನಟ ಅಜಯ್ ದೇವಗನ್ ತಮ್ಮ ಬಿಡುವಿನ ವೇಳೆಯಲ್ಲಿ ಆಗಾಗ ಬಂದು ದರ್ಶನ ಪಡೆದುಕೊಳ್ಳುತ್ತಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಗಳು ಕೊಟ್ಟ ಧವಸ-ಧಾನ್ಯಗಳನ್ನು ಹಾಗೆಯೇ ಬಳಸಬೇಡಿ ಎಂದ ದರ್ಶನ್!