Webdunia - Bharat's app for daily news and videos

Install App

ನಟ ಅಜಯ್ ರಾವ್ ಸೇರಿ ನಾಲ್ವರಿಗೆ ಜಾಮೀನು

Webdunia
ಗುರುವಾರ, 26 ಆಗಸ್ಟ್ 2021 (19:21 IST)

ಲವ್ ಯು ರಚ್ಚು ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದಲ್ಲಿ ನಟ ಅಜಯ್ ರಾವ್, ನಿರ್ದೇಶಕ ಶಂಕರ್ ಸೇರಿದಂತೆ ನಾಲ್ವರಿಗೆ ನ್ಯಾಯಾಲಯ ಜಾಮೀ

ನು ಮಂಜೂರು ಮಾಡಿದೆ.

ರಾಮನಗರದ 3ನೇ ಅಪಾರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗಪ್ರಭು ನಾಲ್ವರಿಗೆ ಜಾಮೀನು ಮಂಜೂರು ಮಾಡಿರು.

ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಹಾಗೂ ನಟ ಅಜಯ್ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಜೋಗರಪಾಳ್ಯ ಗ್ರಾಮದಲ್ಲಿ ಚಿತ್ರೀಕರಣ ವೇಳೆ ಸಾಹಸ ಕಲಾವಿದ ವಿವೇಕ್ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ನಟ ಅಜಯ್ ರಾವ್ ಅವರನ್ನು ಹೊರತುಪಡಿಸಿ ಮೂವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments