ನಟ ಅಜಯ್ ರಾವ್ ಸೇರಿ ನಾಲ್ವರಿಗೆ ಜಾಮೀನು

Webdunia
ಗುರುವಾರ, 26 ಆಗಸ್ಟ್ 2021 (19:21 IST)

ಲವ್ ಯು ರಚ್ಚು ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದಲ್ಲಿ ನಟ ಅಜಯ್ ರಾವ್, ನಿರ್ದೇಶಕ ಶಂಕರ್ ಸೇರಿದಂತೆ ನಾಲ್ವರಿಗೆ ನ್ಯಾಯಾಲಯ ಜಾಮೀ

ನು ಮಂಜೂರು ಮಾಡಿದೆ.

ರಾಮನಗರದ 3ನೇ ಅಪಾರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗಪ್ರಭು ನಾಲ್ವರಿಗೆ ಜಾಮೀನು ಮಂಜೂರು ಮಾಡಿರು.

ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಹಾಗೂ ನಟ ಅಜಯ್ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಜೋಗರಪಾಳ್ಯ ಗ್ರಾಮದಲ್ಲಿ ಚಿತ್ರೀಕರಣ ವೇಳೆ ಸಾಹಸ ಕಲಾವಿದ ವಿವೇಕ್ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ನಟ ಅಜಯ್ ರಾವ್ ಅವರನ್ನು ಹೊರತುಪಡಿಸಿ ಮೂವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಮೃತಿ ಮಂಧಾನ ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ವಿರುದ್ಧ ಕೇಸ್ ದಾಖಲು

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ನೋಡಿ ಸಿಎಂ ಸಿದ್ದರಾಮಯ್ಯ ಶಾಕ್

ಒಂದೇ ಒಂದು ಪೋಸ್ಟ್ ನಿಂದ ಗಂಡನ ಜೊತೆಗಿಲ್ವಾ ಎಂದವರಿಗೆ ಉತ್ತರ ಕೊಟ್ಟ ನಟಿ ಭಾವನಾ ಮೆನನ್

ಮದುವೆ ಖುಷಿಯಲ್ಲಿರುವ ಉಗ್ರಂ ಮಂಜು ಅರಿಶಿನ ಶಾಸ್ತ್ರದಲ್ಲಿ ಮಸ್ತ್‌ ಡ್ಯಾನ್ಸ್‌, Video

ಊರಿಗೆ ಬಂದ ಬಿಗ್ ಬಾಸ್ ರಕ್ಷಿತಾ ಶೆಟ್ಟಿಗೆ ಅಭಿಮಾನಿ ಇಂಥಾ ಗಿಫ್ಟ್ ಕೊಡುದಾ... Video

ಮುಂದಿನ ಸುದ್ದಿ
Show comments