Webdunia - Bharat's app for daily news and videos

Install App

ನಟ ಅಜಯ್ ರಾವ್ ಸೇರಿ ನಾಲ್ವರಿಗೆ ಜಾಮೀನು

Webdunia
ಗುರುವಾರ, 26 ಆಗಸ್ಟ್ 2021 (19:21 IST)

ಲವ್ ಯು ರಚ್ಚು ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದಲ್ಲಿ ನಟ ಅಜಯ್ ರಾವ್, ನಿರ್ದೇಶಕ ಶಂಕರ್ ಸೇರಿದಂತೆ ನಾಲ್ವರಿಗೆ ನ್ಯಾಯಾಲಯ ಜಾಮೀ

ನು ಮಂಜೂರು ಮಾಡಿದೆ.

ರಾಮನಗರದ 3ನೇ ಅಪಾರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗಪ್ರಭು ನಾಲ್ವರಿಗೆ ಜಾಮೀನು ಮಂಜೂರು ಮಾಡಿರು.

ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಹಾಗೂ ನಟ ಅಜಯ್ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಜೋಗರಪಾಳ್ಯ ಗ್ರಾಮದಲ್ಲಿ ಚಿತ್ರೀಕರಣ ವೇಳೆ ಸಾಹಸ ಕಲಾವಿದ ವಿವೇಕ್ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ನಟ ಅಜಯ್ ರಾವ್ ಅವರನ್ನು ಹೊರತುಪಡಿಸಿ ಮೂವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments