Webdunia - Bharat's app for daily news and videos

Install App

ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಆತಂಕ

Krishnaveni K
ಗುರುವಾರ, 7 ಮಾರ್ಚ್ 2024 (14:01 IST)
Photo Courtesy: Twitter
ಚೆನ್ನೈ: ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಅಜಿತ್ ಗೆ ಏನಾಗಿದೆ ಎಂದು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನಿಸುತ್ತಿದ್ದಾರೆ.

ಇಂದು ಅಜಿತ್ ಕುಮಾರ್ ಚೆನ್ನೈನ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೇ ಅವರ ಅಭಿಮಾನಿಗಳು ಅವರಿಗೆ ಏನಾಗಿದೆ ಎಂದು ಕೇಳಲಾರಂಭಿಸಿದ್ದರು. ಅಜಿತ್ ರನ್ನು ಅಪೋಲೋ ಆಸ್ಪತ್ರೆಯಲ್ಲಿ ಕಂಡುಬಂದ ಸುದ್ದಿ ಕ್ಷಣದಲ್ಲಿ ವೈರಲ್ ಆಯ್ತು. ಆದರೆ ಅವರಿಗೆ ನಿಜಕ್ಕೂ ಏನಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ.

ಮೂಲಗಳ ಪ್ರಕಾರ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದು ಮೂಲದ ಪ್ರಕಾರ ಸಾಮಾನ್ಯ ತಪಾಸಣೆಗೆಂದು ಅಜಿತ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಅಜಿತ್ ತಂಡದಿಂದಲೇ ಸ್ಪಷ್ಟನೆ ಸಿಗುವವರೆಗೆ ಯಾವುದೇ ತೀರ್ಮಾನಕ್ಕೆ ಬರಲಾಗದು. ಸದ್ಯದಲ್ಲೇ ಅಜಿತ್ ತಂಡದಿಂದ ಸ್ಪಷ್ಟನೆ ಸಿಗುವ ಸಾಧ‍್ಯತೆಯಿದೆ.

ಮೊನ್ನೆಯಷ್ಟೇ ಅಜಿತ್ ತಮ್ಮ ಮಗನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದರು. ಮಗ ಅದ್ವೈತ್ ಗೆ ಫುಟ್ ಬಾಲ್ ಥೀಮ್ ನ ಪಾರ್ಟಿ ನೀಡಿದ್ದರು. ಪತ್ನಿ ಶಾಲಿನಿ, ಮಗನ ಜೊತೆಯಲ್ಲಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸಿನಿಮಾ ವಿಚಾರಕ್ಕೆ ಬಂದರೆ ಅಜಿತ್ ಇದೀಗ ವಿಡಾ ಮುಯರ್ಚಿ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಕಿಚ್ಚ ಸುದೀಪ್ ಮುಂದಿನ ಸಿನಿಮಾಗೆ ವರ್ಷಗಟ್ಟಲೆ ತೆಗೆದುಕೊಳ್ಳಲ್ಲ: ಹೊಸ ಟ್ರೆಂಡ್ ಶುರು ಮಾಡ್ತಾರಾ ಕಿಚ್ಚ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಮುಂದಿನ ಸುದ್ದಿ
Show comments