Webdunia - Bharat's app for daily news and videos

Install App

ತಮ್ಮ ತಂದೆಯ ಜೊತೆ ಚಿತ್ರ ಮಾಡಲು ಹೊರಟ ನಟ ಅಲ್ಲು ಅರ್ಜುನ್

Webdunia
ಸೋಮವಾರ, 3 ಮೇ 2021 (07:05 IST)
ಹೈದರಾಬಾದ್ : ಪುಷ್ಪಾ ಚಿತ್ರದ ಚಿತ್ರೀಕರಣ ಮುಗಿದ ಬಳಿಕ ನಟ ಅಲ್ಲು ಅರ್ಜುನ್ ತಮ್ಮ ತಂದೆ , ನಿರ್ಮಾಪಕ ಅಲ್ಲು ಅರವಿಂದ್ ಅವರೊಂದಿಗೆ ಕೆಲಸ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಪುಷ್ಪಾ ಚಿತ್ರದ ಬಳಿಕ ಅಲ್ಲು ಅರ್ಜುನ್ ಅವರು ಕೊರಟಾಲ ಶಿವ ಅವರೊಂದಿಗೆ ಚಿತ್ರ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಕೊರಟಾಲ ಶಿವ ಜೂನಿಯರ್ ಎನ್ ಟಿಆರ್ ಅವರೊಂದಿಗೆ ಕೆಲಸ ಮಾಡಲು ನಿರ್ಧರಿಸಿದ್ದರು.

ಹಾಗಾಗಿ ಅಲ್ಲು ಅರ್ಜುನ್ ಅವರು ತಮ್ಮ ತಂದೆಯ ಜೊತೆ ಚಿತ್ರ ಮಾಡಲು ಹೊರಟಿದ್ದು, ಈ ಯೋಜನೆಯನ್ನು ನಿಭಾಯಿಸಲು ಸಮರ್ಥ ನಿರ್ದೇಶಕರನ್ನು ಹುಡುಕುತ್ತಿದ್ದಾರೆ. ಮತ್ತು ಅಲ್ಲು ಅರವಿಂದ್ ಅವರು ತಮ್ಮ ಮಗನಿಗಾಗಿ ತಮಿಳು ಚಿತ್ರ ತಯಾರಕ ಎ.ಆರ್.ಮುರುಗದಾಸ್ ಅವರ ಜೊತೆ ಸೇರಲಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments