Webdunia - Bharat's app for daily news and videos

Install App

ಒಂಟಿ ಕಾಲಲ್ಲಿ ನಿಲ್ಲಿಸಿ ನಾಯಿಗೆ ಚಿತ್ರಹಿಂಸೆ: ದುರುಳನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ನಟ ಅನಿರುದ್ಧ್

Webdunia
ಮಂಗಳವಾರ, 22 ಡಿಸೆಂಬರ್ 2020 (11:08 IST)
ಬೆಂಗಳೂರು: ಮನುಷ್ಯ ಎಷ್ಟು ಸ್ವಾರ್ಥಿಯೆಂದರೆ ಈ ಭೂಮಿ ಮೇಲೆ ಬದುಕುವ ಹಕ್ಕು ಕೇವಲ ತನಗೆ ಮಾತ್ರ ಇರುವುದು ಎಂದುಕೊಂಡಿದ್ದಾನೆ. ಇದೇ ಕಾರಣಕ್ಕೆ ಮೂಕ ಪ್ರಾಣಿಗಳನ್ನು ತನಗೆ ಇಷ್ಟಬಂದ ಹಾಗೆ ನಡೆಸಿಕೊಳ್ಳುತ್ತಾನೆ. ಇಂತಹದ್ದೇ ವಿಡಿಯೋವೊಂದನ್ನು ನಟ ಅನಿರುದ್ಧ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು ರಕ್ಷಣೆಗೆ ಮನವಿ ಮಾಡಿದ್ದಾರೆ.
 


ವ್ಯಕ್ತಿಯೊಬ್ಬ ನಾಯಿಯೊಂದಕ್ಕೆ ಕೇವಲ ಎರಡು ಕಾಲಿನಲ್ಲಿ ನಿಲ್ಲಿಸಿ ಅದಕ್ಕೆ ಸಿಕ್ಕಾಪಟ್ಟೆ ಹೊಡೆದು, ಬರೆ ಹಾಕಿ ಹಿಂಸಿಸುತ್ತಾನೆ. ಇದರಿಂದ ಆ ನಾಯಿ ಪ್ರಾಣ ಭಯದಿಂದ ದಯನೀಯವಾಗಿ ಕಿರುಚುತ್ತಿದೆ. ಈ ದೃಶ್ಯವೊಂದನ್ನು ಪ್ರಕಟಿಸಿರುವ ಅನಿರುದ್ಧ್ ಈತನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪ್ರಾಣಿ ದಯಾ ಸಂಘ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಜೊತೆಗೆ ಆತನ ವಿಳಾಸವನ್ನೂ ಈ ರೀತಿಯಾಗಿ ನೀಡಿದ್ದಾರೆ: https://maps.app.goo.gl/nUPoo2FW7r4SBLac6. ಇದನ್ನು ನೋಡಿ ಸಾಕಷ್ಟು ಜನ ಸಂದೇಶ ಕಳುಹಿಸಿದ್ದು, ದಯವಿಟ್ಟು ಆ ನಾಯಿಯನ್ನು ನಮಗೆ ನೀಡಿ. ಈ ರೀತಿ ಪ್ರಾಣಿ ಹಿಂಸೆ ಮಾಡುವವನಿಗೆ ತಕ್ಕ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments