ಮಂಗಳಮುಖಿಯರ ಪರ ಧ್ವನಿ ಎತ್ತಿದ ನಟ ಅನಿರುದ್ಧ್

Webdunia
ಸೋಮವಾರ, 22 ಫೆಬ್ರವರಿ 2021 (10:08 IST)
ಬೆಂಗಳೂರು: ಸ್ವಚ್ಛತೆಯ ಕುರಿತಾಗಿ ಅಭಿಯಾನ ಆರಂಭಿಸಿ ಯಶಸ್ಸು ಕಂಡಿರುವ ಖ್ಯಾತ ನಟ ಅನಿರುದ್ಧ್, ಇದೀಗ ಮಂಗಳ ಮುಖಿಯರ ಪರ ಮಾತನಾಡಿದ್ದಾರೆ.


ಮಂಗಳಮುಖಿಯರಿಗೆ ಉದ್ಯೋಗ ಕಲ್ಪಿಸಿಕೊಡಬೇಕೆಂದು ನಟ ಅನಿರುದ್ಧ್ ಸರ್ಕಾರ ಮತ್ತು ಉದ್ಯಮಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ. ಎಲ್ಲಾ ಮಂಗಳಮುಖಿಯರಿಗೂ ಗೌರವಾನ್ವಿತ ಉದ್ಯಮ ಕಲ್ಪಿಸಿಕೊಡಿ ಎಂದು ಅನಿರುದ್ಧ್ ಮನವಿ ಮಾಡಿದ್ದಾರೆ.

ಈಗಾಗಲೇ ಅವರ ಸ್ವಚ್ಛತೆ ಅಭಿಯಾನಕ್ಕೆ ಬಿಬಿಎಂಪಿ ಅಧಿಕಾರಿಗಳು ಸ್ಪಂದಿಸಿ ಹಲವೆಡೆ ಅಸ್ವಚ್ಛ ಪ್ರದೇಶಗಳನ್ನು ಸ್ವಚ್ಛಗೊಳಿಸಿದ್ದಾರೆ. ಇದೀಗ ಸಮಾಜದಲ್ಲಿ ಕಡೆಗಣಿಸಲ್ಪಟ್ಟಿರುವ, ಅವಕಾಶ ವಂಚಿತ ಮಂಗಳಮುಖಿಯರಿಗೆ ಜೀವನ ಕಲ್ಪಿಸಿಕೊಡಲು ಮನವಿ ಮಾಡಿದ್ದಾರೆ. ಅವರ ಈ ಮನವಿಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಮತ್ತು ಬೆಂಬಲ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments