Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ಗಾಗಿ ದೊಡ್ಡ ನಿರ್ಧಾರ ಕೈಗೊಂಡ ನಟ ಅನಿರುದ್ಧ ಜತ್ಕಾರ್

Webdunia
ಮಂಗಳವಾರ, 8 ಫೆಬ್ರವರಿ 2022 (17:33 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನವನ್ನು ಈಗಲೂ ಚಿತ್ರರಂಗಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನಡುವೆ ನಟ ಅನಿರುದ್ಧ ಜತ್ಕಾರ್ ದೊಡ್ಡ ನಿರ್ಧಾರವೊಂದನ್ನು ಕೈಗೊಂಡು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಜೊತೆ ಜೊತೆಯಲಿ ಧಾರವಾಹಿಯಿಂದಾಗಿ ಆರ್ಯವರ್ಧನ್ ಎಂದೇ ಜನಪ್ರಿಯರಾಗಿರುವ ಅನಿರುದ್ಧ ಫೆಬ್ರವರಿ 16 ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಪುನೀತ್ ನಿಧನದ ಬೇಸರವನ್ನೇ ಮರೆಯಲಾಗುತ್ತಿಲ್ಲ. ಹೀಗಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಅನಿರುದ್ಧ್ ಹೇಳಿದ್ದಾರೆ.

ಫೆಬ್ರವರಿ 16 ರಂದು ನನ್ನ ಹುಟ್ಟುಹಬ್ಬ ಮತ್ತು 17 ರಂದು ನನ್ನ ವಿವಾಹ ವಾರ್ಷಿಕೋತ್ಸವ. ಪ್ರತೀ ವರ್ಷ ನಾನು ಅಭಿಮಾನಿಗಳೊಂದಿಗೆ ಈ ಎರಡೂ ದಿನವನ್ನು ಕಾಲ ಕಳೆಯುತ್ತಿದ್ದೆ. ಆದರೆ ಪುನೀತ್ ಸರ್ ಅವರು ನಮ್ಮನ್ನೆಲ್ಲಾ ಶಾರೀರಿಕವಾಗಿ ಬಿಟ್ಟು ಹೋಗಿದ್ದಾರೆ, ಆ ದುಃಖ ಇನ್ನೂ ಹೋಗಿಲ್ಲ. ಹಾಗಾಗಿ ಈ ಬಾರಿ ನಾನು ಈ ಎರಡೂ ದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಅನಿರುದ್ಧ್ ವಿಡಿಯೋ ಮೂಲಕ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments