ಸಂಚಾರಿ ವಿಜಯ್ ಗಾದ ಕಷ್ಟ ನನಗೂ ಆಗಿದೆ: ನಟ ಅನಿರುದ್ಧ್

Webdunia
ಶನಿವಾರ, 19 ಜೂನ್ 2021 (10:34 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ನಿಧನರಾದ ಪ್ರತಿಭಾವಂತ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಬಗ್ಗೆ ನಟ ಅನಿರುದ್ಧ್ ಮಾತನಾಡಿದ್ದಾರೆ.


ವಿಜಯ್ ಅಕಾಲಿಕ ಸಾವಿಗೆ ದುಃಖ ವ್ಯಕ್ತಪಡಿಸಿರುವ ಅನಿರುದ್ಧ್ ದ್ವಿಚಕ್ರ ವಾಹನ ಬಳಸುವಾಗ ಹೆಲ್ಮೆಟ್ ಬಳಸುವುದನ್ನು ಮರೆಯಬೇಡಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ಸಂಚಾರಿ ವಿಜಯ್ ಪ್ರತಿಭಾವಂತರಾದರೂ ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಕ್ಕಾಗಿ ಪರದಾಡಿದ್ದರ ಬಗ್ಗೆ ಮಾತನಾಡಿದ್ದಾರೆ.

ನಾನೂ ಕೂಡಾ ಚಿತ್ರರಂಗದಲ್ಲಿ ಇಂತಹ ಅವಮಾನ ಎದುರಿಸಿದ್ದೇನೆ. ನಿಮ್ಮಲ್ಲಿ ಪ್ರತಿಭೆಯಿದೆ, ಆದರೆ ಮಾರುಕಟ್ಟೆಯಲ್ಲಿ ನಿಮ್ಮನ್ನು ಹಾಕಿಕೊಂಡು ಸಿನಿಮಾ ಮಾಡಿದರೆ ದುಡ್ಡು ಬರಲ್ಲ ಎಂದು ಎಷ್ಟೋ ಜನ ಅವಕಾಶ ನೀಡಿಲ್ಲ. ವಿಜಯ್ ಎದುರಿಸಿದ ಪರಿಸ್ಥಿತಿಯನ್ನೇ ನಾನೂ ಎದುರಿಸಿದ್ದೇನೆ. ಈ ನಿಟ್ಟಿನಲ್ಲಿ ನಾವು ಬೇರೆ ಚಿತ್ರರಂಗವನ್ನು ನೋಡಿ ಕಲಿಯಬೇಕು ಎಂದಿದ್ದಾರೆ. ಪ್ರತಿಭೆಗೆ ಅವಕಾಶ ನೀಡುವುದನ್ನು ಕಲಿಯಬೇಕು, ರೂಪಕ್ಕಲ್ಲ ಎಂದು ಅವರು ನೋವು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments