Webdunia - Bharat's app for daily news and videos

Install App

ಸಂಚಾರಿ ವಿಜಯ್ ಗಾದ ಕಷ್ಟ ನನಗೂ ಆಗಿದೆ: ನಟ ಅನಿರುದ್ಧ್

Webdunia
ಶನಿವಾರ, 19 ಜೂನ್ 2021 (10:34 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ನಿಧನರಾದ ಪ್ರತಿಭಾವಂತ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಬಗ್ಗೆ ನಟ ಅನಿರುದ್ಧ್ ಮಾತನಾಡಿದ್ದಾರೆ.


ವಿಜಯ್ ಅಕಾಲಿಕ ಸಾವಿಗೆ ದುಃಖ ವ್ಯಕ್ತಪಡಿಸಿರುವ ಅನಿರುದ್ಧ್ ದ್ವಿಚಕ್ರ ವಾಹನ ಬಳಸುವಾಗ ಹೆಲ್ಮೆಟ್ ಬಳಸುವುದನ್ನು ಮರೆಯಬೇಡಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ಸಂಚಾರಿ ವಿಜಯ್ ಪ್ರತಿಭಾವಂತರಾದರೂ ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಕ್ಕಾಗಿ ಪರದಾಡಿದ್ದರ ಬಗ್ಗೆ ಮಾತನಾಡಿದ್ದಾರೆ.

ನಾನೂ ಕೂಡಾ ಚಿತ್ರರಂಗದಲ್ಲಿ ಇಂತಹ ಅವಮಾನ ಎದುರಿಸಿದ್ದೇನೆ. ನಿಮ್ಮಲ್ಲಿ ಪ್ರತಿಭೆಯಿದೆ, ಆದರೆ ಮಾರುಕಟ್ಟೆಯಲ್ಲಿ ನಿಮ್ಮನ್ನು ಹಾಕಿಕೊಂಡು ಸಿನಿಮಾ ಮಾಡಿದರೆ ದುಡ್ಡು ಬರಲ್ಲ ಎಂದು ಎಷ್ಟೋ ಜನ ಅವಕಾಶ ನೀಡಿಲ್ಲ. ವಿಜಯ್ ಎದುರಿಸಿದ ಪರಿಸ್ಥಿತಿಯನ್ನೇ ನಾನೂ ಎದುರಿಸಿದ್ದೇನೆ. ಈ ನಿಟ್ಟಿನಲ್ಲಿ ನಾವು ಬೇರೆ ಚಿತ್ರರಂಗವನ್ನು ನೋಡಿ ಕಲಿಯಬೇಕು ಎಂದಿದ್ದಾರೆ. ಪ್ರತಿಭೆಗೆ ಅವಕಾಶ ನೀಡುವುದನ್ನು ಕಲಿಯಬೇಕು, ರೂಪಕ್ಕಲ್ಲ ಎಂದು ಅವರು ನೋವು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments