ಚಿತ್ರದುರ್ಗದ ರೈತ ಮಹಿಳೆಯ ನೆರವಿಗೆ ನಿಂತ ನಟ ಅನಿರುದ್ಧ್

Webdunia
ಗುರುವಾರ, 30 ಏಪ್ರಿಲ್ 2020 (09:40 IST)
ಬೆಂಗಳೂರು: ಕಿರುತೆರೆಯಲ್ಲಿ ಆರ್ಯವರ್ಧನ್ ಪಾತ್ರದ ಮೂಲಕ ಮರುಹುಟ್ಟು ಪಡೆದಿರುವ ಸಾಹಸಸಿಂಹ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಚಿತ್ರದುರ್ಗ ಜಿಲ್ಲೆಯ ರೈತ ಮಹಿಳೆಯೊಬ್ಬಳ ಕಷ್ಟಕ್ಕೆ ಕರಗಿ ನೆರವಿಗೆ ನಿಂತಿದ್ದಾರೆ.


ಈರುಳ್ಳಿ ಬೆಳೆದ ರೈತನೊಬ್ಬನ ಮಡದಿ ಸರ್ಕಾರಕ್ಕೆ ತಮ್ಮ ಬೆಳೆಗೆ ತಕ್ಕ ಮಾರುಕಟ್ಟೆ ಒದಗಿಸಿ ಸಂಕಷ್ಟದಿಂದ ಪಾರು ಮಾಡುವಂತೆ ಮನವಿ ಮಾಡಿದ್ದು ಫೇಸ್ ಬುಕ್ ನಲ್ಲಿ ವೈರಲ್ ಆಗಿತ್ತು.

ಈ ಮಹಿಳೆಯ ಕಷ್ಟಕ್ಕೆ ಮರುಗಿದ ನಟ ಅನಿರುದ್ಧ್ ಸಚಿವರಾದ ಬಿಸಿ ಪಾಟೀಲ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ನಾರಾಯಣ ಗೌಡ ಅವರನ್ನು ಸಂಪರ್ಕಿಸಿ ಮಹಿಳೆಯ ಸಮಸ್ಯೆ ವಿವರಿಸಿ ನೆರವಾಗುವಂತೆ ಕೋರಿದ್ದಾರೆ. ಅನಿರುದ್ಧ್ ಮನವಿಗೆ ಸ್ಪಂದಿಸಿರುವ ನಾಯಕರು ಮಹಿಳೆಯ ನೆರವಾಗಲು ಮುಂದೆ ಬಂದಿದ್ದಾರೆ. ಈ ಬಗ್ಗೆ ಖುಷಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅನಿರುದ್ಧ್ ನಾವೆಲ್ಲರೂ ರೈತರ ಕಷ್ಟಕ್ಕೆ ನಮ್ಮ ಕೈಲಾದ ರೀತಿಯಲ್ಲಿ ಕೈ ಜೋಡಿಸೋಣ ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments