ನಟ ಅರ್ಜುನ್ ದೇವ್ ಮೇಲೆ ಕೊಲೆಯ ಸಂಚು !

Webdunia
ಭಾನುವಾರ, 25 ಮಾರ್ಚ್ 2018 (06:28 IST)
ಬೆಂಗಳೂರು : ಸ್ಯಾಂಡಲ್‍ವುಡ್ ನ `ಯುಗಪುರುಷ’ ಚಿತ್ರದ ನಾಯಕ ನಟ ಅರ್ಜುನ್ ದೇವ್ ಅವರನ್ನು ಕೊಲ್ಲಲು ಸುಪಾರಿ ನೀಡಿರುವುದಾಗಿ ತಿಳಿದುಬಂದಿದ್ದು, ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


 ನಟ ಅರ್ಜುನ್ ದೇವ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಕೂಡ ಆಗಿದ್ದು, ಅವರನ್ನು ಕೊಲ್ಲಲು ಕಾಶೀಫ್ ಎಂಬಾತ ಸುಪಾರಿ ಪಡೆದಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಕೂಡ  ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಆದ ಕಾರಣ ನಟ ಅರ್ಜುನ್ ದೇವ್ ಅವರು,’ನನ್ನನ್ನು ಕೊಲ್ಲಲು ಮನೆ ಮುಂದೆ ಹೊಂಚು ಹಾಕಿ ಹೋಗಿದ್ದಾರೆ. ಹೀಗಾಗಿ ದಯವಿಟ್ಟು ನನಗೆ ರಕ್ಷಣೆ ನೀಡಿ ‘ಎಂದು ಪೊಲೀಸ್ ಠಾಣೆಯಲ್ಲಿ ಮನವಿ ಮಾಡಿದ್ದಾರೆ.  ಆದರೆ ಸುಪಾರಿ ಕೊಟ್ಟಿದ್ದು ಯಾರು? ಯಾವ ಕಾರಣಕ್ಕಾಗಿ ಎಂಬುದನ್ನು ಅವರು ತಿಳಿಸಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೆಲೆಬ್ರಿಟಿಗಳು ಉದಯಪುರದಲ್ಲೇ ಮದುವೆಯಾಗುವುದು ಯಾಕೆ: ಇಲ್ಲಿದೆ ಕಾರಣ

ದರ್ಶನ್ ಸಲುವಾಗಿ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ದಾಸನಿಗೆ ಸ್ವಲ್ಪ ರಿಲ್ಯಾಕ್ಸ್‌

ವಿರೋಷ್ ಮದುವೆಗೆ ದಿನಗಣನೆ: ಕುಟುಂಬದೊಂದಿಗೆ ಉದಯಪುರಕ್ಕೆ ತೆರಳಿದ ಸೆಲೆಬ್ರೆಟಿ ಪ್ರಣಯ ಪಕ್ಷಿಗಳು

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಈಗ ಅಧಿಕೃತ: ರಶ್ಮಿಕಾ ಕ್ಯೂಟ್ ಪೋಸ್ಟ್ ನಲ್ಲಿ ಏನಿದೆ ನೋಡಿ

ಮತ್ತೇ ಒಂದಾದ ಕಮಲ್‌ ಹಾಸನ್‌, ರಜನಿಕಾಂತ್, ಯಾವಾ ಸಿನಿಮಾ ಗೊತ್ತಾ

ಮುಂದಿನ ಸುದ್ದಿ
Show comments