Webdunia - Bharat's app for daily news and videos

Install App

ಆಂಜನೇಯ ಮೂರ್ತಿಯನ್ನು ಕೆತ್ತನೆ ಮಾಡಿದ ನಟ ಅರ್ಜುನ್ ಸರ್ಜಾ

Webdunia
ಸೋಮವಾರ, 30 ಏಪ್ರಿಲ್ 2018 (07:26 IST)
ಚೆನ್ನೈ : ತಮ್ಮ ಮನೆಯ ಮುಂಭಾಗದಲ್ಲಿ  ಆಂಜನೇಯ ವಿಗ್ರಹವನ್ನು ಸ್ಥಾಪಿಸಬೇಕು ಎನ್ನುವ ನಟ ಅರ್ಜುನ್ ಸರ್ಜಾ ಅವರು ಕನಸು ಇದೀಗ ನೇರವೇರಿದೆಯಂತೆ.


ಹೌದು. ಚಿಕ್ಕಂದಿನಿಂದಲೂ ಹನುಮಂತನ ದೈವ ಭಕ್ತರಾಗಿರುವ ನಟ ಅರ್ಜುನ್ ಸರ್ಜಾ ಅವರು ಮನೆಯ ಮುಂಭಾಗ ಆಂಜನೇಯ ವಿಗ್ರಹವನ್ನು ಸ್ಥಾಪಿಸಬೇಕು ಎನ್ನುವ ಕನಸನ್ನು ಕಂಡಿದ್ದರಂತೆ. ಇತ್ತೀಚೆಗೆ ಚೆನ್ನೈನಲ್ಲಿರುವ ತಮ್ಮ ಫಾರ್ಮ್ ಹೌಸ್ ಮುಂಭಾಗದಲ್ಲಿ 35ಅಡಿ ಎತ್ತರದ ಧ್ಯಾನದ ರೂಪದಲ್ಲಿ ಕುಳಿತಿರುವ ಅಂಜನೇಯ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಿದ್ದಾರಂತೆ.


ವಿಶೇಷವೆನೆಂದರೆ ಈ ವೇಳೆ ಮೂರ್ತಿಯನ್ನು ಸ್ವತಃ ಅವರೇ ಕೆತ್ತನೆ ಮಾಡಿದ್ದಾರಂತೆ. ಇದನ್ನು ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯ  ವಿಡಿಯೋ ಮಾಡಿ ಟ್ವಿಟ್ಟರ್ ನಲ್ಲಿ ಹಾಕಿದ್ದು, ಅಪ್ಪನ ಕಾರ್ಯದ ಬಗ್ಗೆ ಹೆಮ್ಮೆಯಿಂದ ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಮುಂದಿನ ಸುದ್ದಿ
Show comments