ಬಂಧನ ಭೀತಿಯಿಂದ ಪಾರಾದ ನಟ ಅರ್ಜುನ್ ಸರ್ಜಾ

Webdunia
ಶನಿವಾರ, 3 ನವೆಂಬರ್ 2018 (15:05 IST)
ಬೆಂಗಳೂರು : ಅರ್ಜುನ್ ಸರ್ಜಾ ಅವರ  ವಿರುದ್ದ ಲೈಂಗಿಕ ಕಿರುಕುಳಕ್ಕೆ ಸಂಬಂಧಪಟ್ಟಂತೆ ಅರ್ಜುನ್ ಸರ್ಜಾ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.


ನಟಿ ಶ್ರುತಿ ಹರಿಹರನ್  ಅರ್ಜುನ್ ಸರ್ಜಾ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ವಿರುದ್ಧ ದಾಖಲಿಸಿರುವ ಎಫ್ ಐ ಆರ್ ರದ್ದುಪಡಿಸುವಂತೆ ಕೋರಿ ಅರ್ಜುನ್ ಸರ್ಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.


ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ನವೆಂಬರ್ 14 ಕ್ಕೆ ಮುಂದೂಡಿದೆ. ಹಾಗೇ ಇದೇ ವೇಳೆ ಇದು ಮೂರು ವರ್ಷಗಳ ಹಳೆಯ ಪ್ರಕರಣವಾಗಿರುವ ಕಾರಣ ಅರ್ಜುನ್ ಸರ್ಜಾರನ್ನು ಬಂಧಿಸುವ ಅವಶ್ಯಕತೆ ಇಲ್ಲ ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಸುವಣತೆ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ