Webdunia - Bharat's app for daily news and videos

Install App

ತೆಲುಗಿನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತೀವ್ರ ಅಸ್ವಸ್ಥ

Webdunia
ಬುಧವಾರ, 16 ಜನವರಿ 2019 (16:54 IST)
ಹೈದರಾಬಾದ್: ತೆಲುಗಿನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತೀವ್ರ ಅಸ್ವಸ್ಥರಾಗಿದ್ದು, ಮುಂಬೈಯ ಎಎಚ್ಐ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿರುವ ವಿಚಾರ ಬೆಳಕಿಗೆ ಬಂದಿದೆ.


ಬ್ರಹ್ಮಾನಂದಂ ತೀವ್ರ ಎದೆನೋವಿಗೆ ತುತ್ತಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಇದೀಗ ಶಸ್ತ್ರಚಿಕಿತ್ಸೆ ನಡೆದಿದ್ದು, ತೀವ್ರ ನಿಗಾ ಘಟಕದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಸದ್ಯಕ್ಕೆ ಅವರ ಪರಿಸ್ಥಿತಿ ಸ್ಥಿರವಾಗಿದ್ದು, ಅಭಿಮಾನಿಗಳು ಆತಂಕಪಡಬೇಕಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಎರಡು ದಿನಗಳ ಮೊದಲೇ ಅವರು ಆಸ್ಪತ್ರೆಗೆ ದಾಖಲಾಗಿದ್ದರೂ, ಅಭಿಮಾನಿಗಳು ಆತಂಕ್ಕೀಡಾಗುವುದು ಬೇಡವೆಂದು ವಿಷಯವನ್ನು ಆದಷ್ಟು ಗೌಪ್ಯವಾಗಿಡಲಾಗಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments