Webdunia - Bharat's app for daily news and videos

Install App

ಕನ್ನಡ ಸಿನಿಮಾ ರಂಗಕ್ಕೆ ನಿವೃತ್ತಿ ಘೋಷಣೆ ಮಾಡಲಿದ್ದಾರಾ ನಟ ಚೇತನ್

Webdunia
ಶನಿವಾರ, 27 ಅಕ್ಟೋಬರ್ 2018 (07:41 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚೇತನ್ ಅವರು ಕನ್ನಡ ಸಿನಿಮಾ ರಂಗಕ್ಕೆ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಂದೆ ತಾಯಿ  ಜೊತೆ ಅಮೇರಿಕಾದಲ್ಲಿ ನೆಲೆಸಿದ್ದ ನಟ ಚೇತನ್ ಕರ್ನಾಟಕಕ್ಕೆ ಬಂದು  ‘ಆ ದಿನಗಳು’ ಸಿನಿಮಾದಲ್ಲಿ ನಟಿಸುವುದರ  ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರು.  ಕನ್ನಡದ ಕೆಲವು ಸಿನಿಮಾಗಳಲ್ಲಿ ನಟಿಸಿದ ನಟ ಚೇತನ್ ಅವರು ನಂತರ ಸಂಘಟನೆಗಳ ಮೂಲಕ ತಮ್ಮನ್ನು ಹೆಚ್ಚು ಗುರುತಿಸಿಕೊಂಡಿದ್ದರು.


ಇದೀಗ ಶ್ರುತಿ ಹರಿಹರನ್ ಅವರ ಮೀಟೂ ಆರೋಪಕ್ಕೆ ಬೆಂಬಲ ಸೂಚಿಸಿರುವುದಕ್ಕೆ ಚೇತನ್ ವಿರುದ್ದ ಆಕ್ರೋಶಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇದೀಗ ಚೇತನ್ ತಂದೆ ತಾಯಿ ಕೂಡಲೇ ವಾಪಸ್ಸು ಆಮೇರಿಕಾಕ್ಕೆ ವಾಪಾಸ್ಸಾಗುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments