Webdunia - Bharat's app for daily news and videos

Install App

ನಟ ಚೇತನ್ ಗೆ ಜೀವ ಬೆದರಿಕೆ

Webdunia
ಶುಕ್ರವಾರ, 8 ಸೆಪ್ಟಂಬರ್ 2017 (09:40 IST)
ಬೆಂಗಳೂರು: ನಟ ಚೇತನ್ ಗೆ ಜೀವ ಬೆದರಿಕೆ ಎದುರಿಸುತ್ತಿದ್ದಾರೆ. ತನಗೆ ಜೀವ ಬೆದರಿಕೆ ಇದೆ ಎಂದು ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 
ಚೇತನ್ ಇತ್ತೀಚೆಗೆ ಸಾಮಾಜಿಕ ರಾಜಕೀಯ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲದೆ, ಲಿಂಗಾಯುತ ಪ್ರತ್ಯೇಕ ಧರ್ಮದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತಮ್ಮ ಮನೆಯ ಸುತ್ತವೂ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ಚೇತನ್ ಹೇಳಿಕೊಂಡಿದ್ದಾರೆ. ಇದೀಗ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ  ಬಳಿಕ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಚೇತನ್ ರಕ್ಷಣೆ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ.. ‘ನಿಮ್ಮ ದೇಶದಲ್ಲೇ ಬೀಫ್ ತಿಂದು ಭಾರತಕ್ಕೆ ಬನ್ನಿ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌, ಸಹೋದರಿ ಅಲ್ವಿರಾ ಖಾನ್‌ಗೆ ಸಂಕಷ್ಟ

ರೇಣುಕಾಸ್ವಾಮಿ ಮರ್ಡರ್ ಕೇಸ್: ಮಾಫಿ ಸಾಕ್ಷಿಯಾಗುವುದಾಗಿ ಪ್ರದೋಷ್ ಮನವಿ, ದರ್ಶನ್ ಗೆ ಏನು ಸಂಕಷ್ಟ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ಮುಂದಿನ ಸುದ್ದಿ
Show comments