Webdunia - Bharat's app for daily news and videos

Install App

ಸುಮಲತಾ ಅಂಬರೀಶ್ ಚುನಾವಣೆ ಸ್ಪರ್ಧೆಗೆ ನಟ ಚೇತನ್ ಟಾಂಗ್

Webdunia
ಬುಧವಾರ, 20 ಮಾರ್ಚ್ 2019 (09:15 IST)
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಗೆ ನಟ ಚೇತನ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.


ಮಂಡ್ಯದ ಅಭಿವೃದ್ಧಿಗೆ ಸುಮಲತಾ ಕೊಡುಗೆ ಏನು ಪ್ರಶ್ನಿಸಿರುವ ಚೇತನ್ ಇನ್ನೊಂದು ಟ್ವೀಟ್ ಮೂಲಕ ಚುನಾವಣೆಯಲ್ಲಿ ಸ್ಟಾರ್ ಗಿರಿ ಹೆಸರಿನಲ್ಲಿ ಚುನಾವಣೆಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಬರೆದುಕೊಂಡಿದ್ದಾರೆ.

ರೀಲ್ ಲೈಫ್ ಗೂ ರಿಯಲ್ ಲೈಫ್ ಗೂ ವ್ಯತ್ಯಾಸವಿದೆ. ಮತದಾರರು ಮತ್ತು ಮಾಧ್ಯಮಗಳು ಇವೆರಡರ ನಡುವಿನ ವ್ಯತ್ಯಾಸ ಅರಿಯಬೇಕು. ಸ್ಟಾರ್ ಡಮ್ ಹೆಸರಿನಲ್ಲಿ ಚುನಾವಣೆ ಗೆಲ್ಲುವುದು ಸಮಸ್ಯೆಗಳ ಮೂಲವನ್ನು ನಿರ್ಲಕ್ಷಿಸಿದಂತೆ ಎಂದು ಚೇತನ್ ಬರೆದುಕೊಂಡಿದ್ದಾರೆ. ಈ ಮೂಲಕ ಸುಮಲತಾ ಸ್ಪರ್ಧೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments