Webdunia - Bharat's app for daily news and videos

Install App

ಚಿಂರಜೀವಿ ಅಳಿಯನಿಗೆ ಕಿರುಕುಳ ಕೊಟ್ಟ 10 ಮಂದಿ ಅರೆಸ್ಟ್

Webdunia
ಶುಕ್ರವಾರ, 14 ಜೂನ್ 2019 (09:09 IST)
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಅಳಿಯ ಕಲ್ಯಾಣ್ ದೇವ್ ಗೆ ಇನ್ ಸ್ಟಾಗ್ರಾಂ ಖಾತೆಯಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿ ಕಿರುಕುಳ ಕೊಡುತ್ತಿದ್ದ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.


ಕಲ್ಯಾಣ್ ದೇವ್ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಸಭ್ಯ ಮತ್ತು ಆಕ್ಷೇಪಾರ್ಹ ಕಾಮೆಂಟ್ ಮಾಡಿ ಕಳೆದ ಕೆಲವು ದಿನಗಳಿಂದ ಕೆಲವರು ಕಿರುಕುಳ ಕೊಡುತ್ತಿದ್ದರಂತೆ. ಈ ಬಗ್ಗೆ ಕಲ್ಯಾಣ್ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರಂತೆ.

ಅದರಂತೆ ವಿಚಾರಣೆ ನಡೆಸಿರುವ ಪೊಲೀಸರು 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಕಲ್ಯಾಣ್ ದೇವ್ ಚಿರಂಜೀವಿ ಕಿರಿಯ ಪುತ್ರಿ ಶ್ರೀಜಾ ಪತಿ. ಉದ್ಯಮಿಯಾಗಿರುವ ಕಲ್ಯಾನ್ ಜತೆಗೆ 2016 ರಲ್ಲಿ ಶ್ರೀಜಾ ವಿವಾಹವಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments