Select Your Language

Notifications

webdunia
webdunia
webdunia
webdunia

Actor Darshan: ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಸಿಕ್ತು ಅವಕಾಶ, ಡೆವಿಲ್ ಸಿನಿಮಾ ತಂಡಕ್ಕೆ ಗುಡ್‌ನ್ಯೂಸ್‌

ನಟ ದರ್ಶನ್ ತೂಗುದೀಪ್

Sampriya

ಬೆಂಗಳೂರು , ಶುಕ್ರವಾರ, 30 ಮೇ 2025 (21:41 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನು ಮೂಲಕ ಹೊರಬಂದಿರುವ ನಟ ದರ್ಶನ್‌ಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ.

ಈ ಮೂಲಕ ನಟ ದರ್ಶನ್‌ಗೆ ಬಿಗ್‌ ರಿಲೀಫ್ ಸಿಕ್ಕಿದೆ.

ಷರತ್ತು ಮೂಲಕ ಹೊರಬಂದಿರುವ ನಟ ದರ್ಶನ್ ಈಗಾಗಲೇ ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಆದರೆ
ಸಿನಿಮಾದ ವಿದೇಶದ ಚಿತ್ರೀಕರಣ ಇನ್ನೂ ಬಾಕಿ ಉಳಿದಿತ್ತು. ಚಿತ್ರದ ಶೂಟಿಂಗ್‌ಗಾಗಿ ಜೂನ್ 1ರಿಂದ 25ರ ವರೆಗೆ ದುವೈ ಹಾಗೂ ಯುರೋಪ್ ದೇಶಗಳಿಗೆ ತೆರಳಲು ಅನುಮತಿ ನೀಡುವಂತೆ ಕೋರಿ ದರ್ಶನ್ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಈಚೆಗೆ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇದೀಗ ವಿದೇಶಕ್ಕೆ ತೆರಳಲು ಷರತ್ತು ವಿಧಿಸಿ ಅವಕಾಶ ನೀಡಿದೆ ಎಂದು ದರ್ಶನ್ ಪರ ವಕೀಲರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Thug Life: ಕಮಲ್ ಹಾಸನ್ ಥಗ್ ಲೈಫ್ ಕರ್ನಾಟಕದಲ್ಲಿ ಬ್ಯಾನ್ ಆದರೆ ವಿತರಕರಿಗೆ ಎಷ್ಟು ಲಾಸ್‌