Webdunia - Bharat's app for daily news and videos

Install App

ನಟ ದರ್ಶನ್‌ಗೆ ಜೈಲಿನಲ್ಲಿ ಸರ್ಜಿಕಲ್ ಚೇರ್‌ಗೆ ಅನುಮತಿ

Sampriya
ಸೋಮವಾರ, 2 ಸೆಪ್ಟಂಬರ್ 2024 (15:00 IST)
Photo Courtesy X
ಬೆಂಗಳೂರು: ನಟ ದರ್ಶನ್ ಅವರ ಆರೋಗ್ಯ ತಪಾಸಣೆಯ ವರದಿ  ಕೈ ಸೇರಿದ ಬಳಿಕ ಅವರಿಗೆ  ಸರ್ಜಿಕಲ್ ಚೇರ್ ನೀಡಲು ಅನುಮತಿ ಸಿಕ್ಕಿದೆ.

ಕೆಲ ದಿನಗಳ ಹಿಂದೆ ನಟ ದರ್ಶನ್ ಅವರು ಡಿಜಿಪಿ ಬಳಿ ಬೆನ್ನುನೋವಿದೆ, ಸರ್ಜಿಕಲ್ ಚೇರ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ವರದಿ ನೀಡಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ಬಳಿಕ ಸರ್ಜಿಕಲ್ ಚೇರ್​ ನೀಡಲು ಅನುಮತಿ ಸಿಕ್ಕಿದೆ.

ದರ್ಶನ್ ಅವರಿಗೆ ಭಾನುವಾರ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಅದಲ್ಲದೆ ಅವರ ಪತ್ನಿ ವಿಜಯಲಕ್ಷ್ಮೀ ಕೂಡಾ ಬೆನ್ನು ನೋವಿನ ಸಂಬಂಧ ವರದಿಯನ್ನು ನೀಡಿದ್ದರು. ಅದನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದ ಜೈಲಾಧಿಕಾರಿಗಳು, ವಿಮ್ಸ್ ಆಸ್ಪತ್ರೆಯ ವೈದ್ಯರಿಂದ ತಪಾಸಣೆ ನಡೆಸಿದರು. ಇದೀಗ ಅದರ ವರದಿ ಕೈಸೇರಿದ್ದು ಅದರ ಅನುಸಾರ ಅವರಿಗೆ ಸರ್ಜಿಕಲ್ ಚೇರ್ ನೀಡಲು ಅನುಮತಿ ನೀಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡಲು ಸಿದ್ಧತೆ ನಡೆದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದು, ಸದ್ಯ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ತಯಾರಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments