ಮಾಧ್ಯಮಗಳ ಕ್ಷಮೆ ಕೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್: ಡಿ ಬಾಸ್ ಮೇಲಿದ್ದ ನಿಷೇಧ ವಾಪಸ್

Webdunia
ಶನಿವಾರ, 26 ಆಗಸ್ಟ್ 2023 (07:40 IST)
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಾಧ‍್ಯಮಗಳ ನಡುವೆ ನಡೆದಿದ್ದ ಮುನಿಸು ಮಾಯವಾಗಿದ್ದು ಪ್ರಕರಣ ಸುಖಾಂತ್ಯವಾಗಿದೆ.

ನಿನ್ನೆ ವರ ಮಹಾಲಕ್ಷ್ಮಿ ಹಬ್ಬದ ದಿನ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗವಾಗಿ ಮಾಧ‍್ಯಮಗಳ ಕ್ಷಮೆ ಯಾಚಿಸಿದ್ದಾರೆ. ಇದಕ್ಕೆ ಮೊದಲು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಧ‍್ಯಸ್ಥಿಕೆಯಲ್ಲಿ ಮಾಧ‍್ಯಮದ ಪ್ರಮುಖರು ಮತ್ತು ದರ್ಶನ್ ನಡುವೆ ಸಂಧಾನ ಮಾತುಕತೆ ನಡೆದಿತ್ತು.

ಮಾಧ‍್ಯಮಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆಂಬ ಕಾರಣಕ್ಕೆ ಬಹುತೇಕ ಹೆಚ್ಚಿನ ಮಾಧ್ಯಮಗಳು ಅವರ ಕುರಿತ ಸುದ್ದಿಗಳಿಗೆ ನಿರ್ಬಂಧ ವಿಧಿಸಿತ್ತು. ಇದೀಗ ಪ್ರಕರಣ ಸುಖಾಂತ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆಯಲ್ಲಿ ಭೂಮಿ ಖರೀದಿ ಬೆನ್ನಲ್ಲೇ ಪುಣೆಯಲ್ಲಿ ದುಬಾರಿ ಮೌಲ್ಯದ ಭೂಮಿ ಖರೀದಿಸಿದ ರಣಬೀರ್ ಕಪೂರ್

ಪತ್ನಿ ಜ್ಯೋತಿಕಾಗೆ ಝೂಮ್ ಹಾಕಬಾರದು ಎಂದು ಸೂರ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಸಿಎಂ ಡಿಕೆ ಶಿವಕುಮಾರ್ ನೋಡಲು ಬಂದ ಹಿರಿಯ ನಟಿ ಪ್ರೇಮಾಗೆ ನೋ ಎಂಟ್ರಿ ಎಂದ ಭದ್ರತಾ ಸಿಬ್ಬಂದಿ Video

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ಮುಂದಿನ ಸುದ್ದಿ
Show comments